Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೀಟ್‌ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ದಾಖಲೆ ನಿರ್ಮಿಸಿದ ಚಿತ್ರದುರ್ಗದ “ಎಸ್‌ ಆರ್‌ ಎಸ್‌” ಕಾಲೇಜಿನ ವಿದ್ಯಾರ್ಥಿಗಳು”

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ :  ನಗರದ  ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಮೇ 05 ರಂದು ನಡೆದ 2024ನೇ ಸಾಲಿನ ರಾಷ್ಟ್ರಮಟ್ಟದ ವೈದ್ಯಕೀಯ ಅರ್ಹತಾ(ನೀಟ್‌) ಪರೀಕ್ಷೆಯಲ್ಲಿ 179ನೇ ರ್ಯಾಂಕ್‌ನೊಂದಿಗೆ ಹಿಂದಿನ ಎಲ್ಲಾ ದಾಖಲೆಗಳನ್ನು ಮೀರಿಸಿದ್ದಾರೆ. 

ಕಾಲೇಜಿನ ವಿದ್ಯಾರ್ಥಿ ಕು. ಎನ್‌ ಮದನ್‌ ರಾಷ್ಟ್ರಮಟ್ಟದಲ್ಲಿ 179ನೇ ರ್ಯಾಂಕ್‌ ಪಡೆದು ಮಧ್ಯ ಕರ್ನಾಟಕ ಭಾಗದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳಾದ ಕು. ಸೃಜನ್‌ ಪಿ ಟಿ, 278, ಕು.ಜೀವಿಕಾ ಇ, 950ನೇ ರ್ಯಾಂಕ್‌ನೊಂದಿಗೆ ರಾಷ್ಟ್ರಮಟ್ಟದಲ್ಲಿ ದಾಖಲೆ ನಿರ್ಮಿಸಿರುವುದು ಇತಿಹಾಸ.  ಕ್ರಮವಾಗಿ ಕು.ಪ್ರಣತಿ ಹೆಚ್ ವೈ 676, ಕು.ನೇಹಾ ಎಸ್‌ 674, ಕು.ಮನೋಜ್‌ ಎಂ 663, ರಕ್ಷೀತಾ ಬಳ್ಳಿ 663, ಕು. ಚಂದ್ರಿಕಾ ಕಲ್ಯಾಣಿ 662, ಕು.ಸಂಜಯ್‌ ಜಿ 643, ಕು.ಜೀವಿಕಾ ಇ 637, ಕು.ಹಿಮಂತ್‌ರಾಜ್‌ 630, ಕು.ಸೃಜನ್‌ 627, ಕು.ಪ್ರತಾಪ್‌ಸಿಂಗ್‌ 624, ಕು.ಆಕಾಶ್‌ ಪಿ 604, ಕು.ದೀಕ್ಷಾ ಪೂಜಾರ್‌ 602, ಅಂಕಗಳನ್ನು ಪಡೆದಿದ್ದಾರೆ. 600ಕ್ಕಿಂತ ಅಧಿಕ ಅಂಕಗಳನ್ನು ಒಟ್ಟು 20 ವಿದ್ಯಾರ್ಥಿಗಳು ಪಡೆದಿರುವುದು ಇತಿಹಾಸ. ನಿರಂತರ ತರಬೇತಿಯನ್ನು ಪಡೆದ ಕಾಲೇಜಿನ ಒಟ್ಟು 80 ವಿದ್ಯಾರ್ಥಿಗಳ ಬ್ಯಾಚ್‌ನಲ್ಲಿ 50 ವಿದ್ಯಾರ್ಥಿಗಳು ಅತ್ಯುತ್ತಮ ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಪಡೆಯಲು ಅರ್ಹರಾಗಿದ್ದಾರೆ.

ಈ ಅದ್ವಿತೀಯ ಸಾಧನಗೈದ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಯವರು ಹೃದಯಪೂರ್ವಕವಾಗಿ ಆಭಿನಂದಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜುಲೈ 21 ರಂದು ಶ್ರೀ ಕನ್ಯಕಾಪರಮೇಶ್ವರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದ 91 ನೇ ಸರ್ವ ಸದಸ್ಯರ ಸಭೆ

ಸುದ್ದಿಒನ್, ಚಿತ್ರದುರ್ಗ, ಜುಲೈ. 05 : ನಗರದ ಪ್ರತಿಷ್ಠಿತ ಶ್ರೀ ಕನ್ಯಕಾಪರಮೇಶ್ವರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದ 2023-24ನೇ ಸಾಲಿನ 91 ನೇ ಸರ್ವಸದಸ್ಯರ ಸಭೆಯನ್ನು ಜುಲೈ 21 ರ ಭಾನುವಾರ ಬೆಳಗ್ಗೆ 10:00

Garlic Benefits : ಬೆಳ್ಳುಳ್ಳಿಯನ್ನು ಹೀಗೆ ತಿಂದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು…!

ಸುದ್ದಿಒನ್ : ಬೆಳ್ಳುಳ್ಳಿ ಮಾನವನ ಆರೋಗ್ಯಕ್ಕೆ ಜೀವರಕ್ಷಕವಾಗಿದೆ. ಬೆಳ್ಳುಳ್ಳಿ ವಿವಿಧ ರೋಗಗಳನ್ನು ನಿವಾರಿಸುತ್ತದೆ. ಬೆಳ್ಳುಳ್ಳಿ ತಿನ್ನುವುದರಿಂದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ. ಇದು ಆಂಟಿಆಕ್ಸಿಡೆಂಟ್ ಮತ್ತು ಆಂಟಿವೈರಲ್ ಗುಣಗಳನ್ನು ಹೊಂದಿದೆ. ಅನೇಕ ರೋಗಗಳ ವಿರುದ್ಧ ಹೋರಾಡಲು

ಈ ರಾಶಿಯವರಿಗೆ ಅಷ್ಠಮ ಸ್ಥಾನದ ಶನಿಯಿಂದ ದಂಪತಿಗಳಿಗೆ ಕುಟುಂಬ ಕಲಹ, ಹಣಕಾಸಿನ ತೊಂದರೆ

ಈ ರಾಶಿಯವರಿಗೆ ಅಷ್ಠಮ ಸ್ಥಾನದ ಶನಿಯಿಂದ ದಂಪತಿಗಳಿಗೆ ಕುಟುಂಬ ಕಲಹ, ಹಣಕಾಸಿನ ತೊಂದರೆ, ಉದ್ಯೋಗದಲ್ಲಿ ಕಿರಿ ಕಿರಿ, ಪ್ರೇಮಿಗಳಿಗೆ ವಿರಸ, ಶನಿವಾರ- ರಾಶಿ ಭವಿಷ್ಯ ಜುಲೈ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:50 ಶಾಲಿವಾಹನ

error: Content is protected !!