Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುವ ಜನಾಂಗ ಸಾಂಸ್ಕೃತಿಕ, ಆಧ್ಯಾತ್ಮಿಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು : ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂ.11 : ನಾಗರೀಕ ಜಗತ್ತಿನಲ್ಲಿ ಒತ್ತಡದಲ್ಲಿರುವ ನಾಗರೀಕ ಸಮೂಹ, ಯುವ ಜನಾಂಗ ಸಾಂಸ್ಕೃತಿಕ, ಆಧ್ಯಾತ್ಮಿಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ನೆಮ್ಮದಿಯ ಜೀವನ ಕಂಡುಕೊಳ್ಳಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ತಿಳಿಸಿದರು.

ಧವಳಗಿರಿ ಬಡಾವಣೆಯಲ್ಲಿರುವ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದ ಹನ್ನೊಂದನೆ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ಏರ್ಪಡಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು.

ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನದಲ್ಲಿ ದವಳಗಿರಿ ಬಡಾವಣೆಯ ನಾಗರೀಕರು ಸೇರಿಕೊಂಡು ಹನ್ನೊಂದು ವರ್ಷಗಳಿಂದಲೂ ಇಂತಹ ಸಾಂಸ್ಕøತಿಕ ಕಾರ್ಯಕ್ರಮ
ಆಚರಿಸಿಕೊಂಡು ಬರುತ್ತಿರುವುದನ್ನು ನೋಡಿದರೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲಾ ವಯೋಮಾನದವರು ಇಂತಹ ಧಾರ್ಮಿಕ ಸಮಾರಂಭಗಳಲ್ಲಿ ಭಾಗವಹಿಸಿದರೆ ಮನಸ್ಸು ಹಗುರವಾಗಿ ನೆಮ್ಮದಿ ಸಿಗುತ್ತದೆ ಎಂದು ಹೇಳಿದರು.
ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಸಿ.ನಿರಂಜನಮೂರ್ತಿ, ಸಿ.ಜಿ.ಶ್ರೀನಿವಾಸ್, ಎಲ್.ಷಣ್ಮುಖ, ಹೊರಕೆ ರಂಗಪ್ಪ, ಈಶ್ವರಪ್ಪ, ರಾಜಣ್ಣ, ಕೆ.ಪ್ರಾಣೇಶ್, ಹಾಸ್ಯ ಸಾಹಿತಿ ಜಗನ್ನಾಥ್, ಓ.ಬಿ.ಬಸವರಾಜ್ ವೇದಿಕೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!