Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ಅಭಿಮಾನಿಗಳಿಂದ ಒಳ್ಳೆ ಹುಡುಗ ಪ್ರಥಮ್ ಜೀವ ಬೆದರಿಕೆ..!

Facebook
Twitter
Telegram
WhatsApp

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅಂಡ್ ಗ್ಯಾಂಗ್ ಜೈಲು ಪಾಲಾಗಿದೆ. ದಿನೇ ದಿನೇ ಕೇಸು ಸ್ಟ್ರಾಂಗ್ ಆಗ್ತಾ ಇದ್ದು, ಹೊರಗೆ ಬರುವುದು ಅನುಮಾನವೇ ಸರಿ. ಇದರ ನಡುವೆ ದರ್ಶನ್ ಫ್ಯಾನ್ಸ್ ಒಳ್ಳೆ ಹುಡುಗ ಪ್ರಥಮ್ ಅವರಿಗೆ ದರ್ಶನ್ ಫ್ಯಾನ್ಸ್ ಕೊಲೆ ಬೆದರಿಕೆ ಹಾಕಿದ್ದಾರಂತೆ. ಈ ಬಗ್ಗೆ ಒಳ್ಳೆ ಹುಡುಗ ಪ್ರಥಮ್ ಮಾತನಾಡಿದ್ದಾರೆ.

‘ಏಯ್ ನಿನ್ ತಲೆ ತೆಗಿತೀನಿ ಅಂತ ಎರಡೂವರೆ ರಾತ್ರಿಗೆ ಫೋನ್ ಮಾಡ್ತಾರೆ. ಮಲಗಿದ್ರು ಪರವಾಗಿಲ್ಲ. ಎದ್ದೇಳಿಸಿ ಅವರಿಗೆ ಫೋನ್ ಕೊಡಿ ಅಂತಾರೆ. ಆಫೀಸ್ ಫೋನ್ ಎಂದರೆ ಅವೆಲ್ಲಾ ಗೊತ್ತಿಲ್ಲ ಎದ್ದೇಳಿಸಿ ಪ್ರಥಮ್ ಗೆ ಫೋನ್ ಕೊಡಿ ಅಂತಾರೆ. ಎರಡೂವರೆ ರಾತ್ರಿಯಲ್ಲಿ ಪೆದ್ದನ ಥರ ಫೋನ್ ಮಾಡ್ತಾನೆ. ದರ್ಶನ್ ಅಭಿಮಾನಿಗಳಿಗೆ ಹೇಳೋದೇನು ಗೊತ್ತಾ. ಕಾನೂನು, ಕಾನೂನಿನ ರೀತಿಯಲ್ಲಿ ಕೆಲಸ ಮಾಡುತ್ತದೆ. ಪೊಲೀಸರು ಪೊಲೀಸರ ರೀತಿ ಕೆಲಸ ಮಾಡುತ್ತಾರೆ. ಲಾಯರ್ ಕೋರ್ಟ್ ನಲ್ಲಿ ಕೆಲಸ ಮಾಡುತ್ತಾರೆ. ಮಾಧ್ಯಮದವರು ಮೈಕ್ ಹಿಡಿದು ಕೆಲಸ ಮಾಡುತ್ತಾರೆ. ನೀವೂ ಆರಾಮವಾಗಿ ಇದ್ದುಕೊಂಡು, ಕೆಲಸ ಮಾಡಿ, ಅಪ್ಪ-ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ’ ಎಂದಿದ್ದಾರೆ.

ಅಂದಾಭಿಮಾನಿಗಳು ಅಲ್ಲಿ ಕೂತು ರೋಡ್ ಬ್ಲಾಕ್ ಮಾಡ್ತಾರೆ. ನಾಲ್ಕು ತದ್ಕಿ ಅಂದಾಭಿಮಾನಿಗಳನ್ನು ಕಳುಹಿಸಿ ಎಂದು ಹೇಳಿದೆ. ಆದರೆ ಇವರಿಗ್ಯಾಕೆ ಕೋಪ ಬರ್ತಾ ಇದೆ ಎಂಬುದು ಮಾತ್ರ ಗೊತ್ತಿಲ್ಲ ಎಂದು ಒಳ್ಳೆ ಹುಡುಗ ಪ್ರಥಮ್ ಕೂಗಾಡಿದ್ದಾರೆ. ದರ್ಶನ್ ಅವರ ಅಭಿಮಾನಿಗಳಿಗೆ ಕಿವಿ ಮಾತನ್ನು ಹೇಳಿದ್ದಾರೆ. ಸದ್ಯ ದರ್ಶನ್ ಅಂಡ್ ಗ್ಯಾಂಗ್ ಕಂಬಿ ಹಿಂದೆ ನಿಂತು ಎಣಿಕೆ ಕೆಲಸ ಮಾಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾವೂ ಕೇಳಿದಾಗ ಅಕ್ಕಿ ಇಲ್ಲ ಅಂದ್ರು… ಚುನಾವಣೆಗಾಗಿ ಅಕ್ಕಿ‌ ಕೊಟ್ಟು.. ಈಗ ನಿಲ್ಲಿಸಿದರು : ಕೇಂದ್ರ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರ ಇತ್ತಿಚೆಗಷ್ಟೇ ಭಾರತ್ ಎಂಬ ಹೆಸರಿನಲ್ಲಿ ಕಡಿಮೆ ಬೆಲೆಯಲ್ಲಿ ಅಕ್ಕಿಯನ್ನು ದೇಶದಾದ್ಯಂತ ವಿತರಣೆ ಮಾಡಿತ್ತು. ಈಗ ಅಕ್ಕಿಯನ್ನು ನಿಲ್ಲಿಸಿದೆ. ಇದು ಚುನಾವಣೆಗಾಗಿ ಮಾಡಿದ ಕಾರ್ಯ ಎಂದು ಕೇಂದ್ರ ಸರ್ಕಾರದ ಮೇಲೆ ಸಿಎಂ

ಮಗನ ಜೊತೆ ಕಪ್ ಗೆದ್ದ ಖುಷಿ ಹಂಚಿಕೊಂಡ ಹಾರ್ದಿಕ್ ಪಾಂಡ್ಯ : ಪತ್ನಿಯ ಸುಳಿವಿಲ್ಲ.. ಡಿವೋರ್ಸ್ ಕನ್ಫರ್ಮ್..?

ನಮ್ಮ ಟೀಂ ಇಂಡಿಯಾ ವಿಶ್ವಕಪ್ ತಮ್ಮದಾಗಿಸಿಕೊಂಡು ಬಹಳ ಸಂಭ್ರಮದಲ್ಲಿದೆ. ಗೆದ್ದ ಮರುದಿನವೇ ತವರಿಗೆ ಬರಲು ಆಗದೆ ಹೋದರು, ಈಗ ಬಂದಿರುವ ಟೀಂ ಇಂಡಿಯಾ ಸದಸ್ಯರನ್ನು ಎಲ್ಲರೂ ಕೊಂಡಾಡಿದ್ದಾರೆ. ಈಗಾಗಲೇ ಆಟಗಾರರ ಜೊತೆಗೆ ವಿಶ್ವಕಪ್ ಮೆರವಣಿಗೆಯೂ

ಜುಲೈ 21 ರಂದು ಶ್ರೀ ಕನ್ಯಕಾಪರಮೇಶ್ವರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದ 91 ನೇ ಸರ್ವ ಸದಸ್ಯರ ಸಭೆ

ಸುದ್ದಿಒನ್, ಚಿತ್ರದುರ್ಗ, ಜುಲೈ. 05 : ನಗರದ ಪ್ರತಿಷ್ಠಿತ ಶ್ರೀ ಕನ್ಯಕಾಪರಮೇಶ್ವರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದ 2023-24ನೇ ಸಾಲಿನ 91 ನೇ ಸರ್ವಸದಸ್ಯರ ಸಭೆಯನ್ನು ಜುಲೈ 21 ರ ಭಾನುವಾರ ಬೆಳಗ್ಗೆ 10:00

error: Content is protected !!