ದಾವಣಗೆರೆ .ಜೂ.20 : ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದ್ದು ಜಮೀನಿನ ಮಾಲಿಕರ ಪಹಣಿಗೆ ಆಧಾರ್ ಜೋಡಣೆ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಶೇ 69.97 ರಷ್ಟು ಖಾತೆದಾರರ ಆಧಾರ್ ಕಾರ್ಡ್ ಅನ್ನು ಪಹಣಿಗೆ ಜೋಡಿಸಿದ್ದು ಇದು ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
ದಾವಣಗೆರೆ | ಪಹಣಿಗೆ ಆಧಾರ್ ಜೋಡಣೆಯಲ್ಲಿ ರಾಜ್ಯದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ
- suddionenews
- June 20, 2024
- 7:36 pm
- No Comments
Facebook
Twitter
Telegram
WhatsApp
Facebook
Twitter
Telegram
WhatsApp
suddionenews
Top Stories
ತೀವ್ರ ಹೃದಯಾಘಾತದಿಂದ ವಿರಕ್ತಪಠದ ಸ್ವಾಮೀಜಿ ನಿಧನ..!
July 8, 2024
ಸುಸಜ್ಜಿತ ಕನ್ನಡ ಭವನ ನಿರ್ಮಾಣ : ಶಾಸಕ ಟಿ.ರಘುಮೂರ್ತಿ ಭರವಸೆ
July 8, 2024
ಮನೆಗೆ ಮಗನಂತಿದ್ದ.. ಮಕ್ಕಳಿಲ್ಲದ ಕೊರಗು ಅವನಿಗೆ ಕಾಡುತ್ತಿತ್ತು : ಮೃತ ಅಳಿಯನ ಬಗ್ಗೆ ಬಿಸಿ ಪಾಟೀಲ್ ಹೇಳಿದ್ದೇನು..?
suddionenews
July 8, 2024
ದಾವಣಗೆರೆ: ಇಂದು ಮಾಜಿ ಸಚಿವ ಬಿ.ಸಿ.ಪಾಟೀಲ್ 40 ವರ್ಷದ ಅಳಿಯ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಮೃತ ಅಳಿಯನ ಬಗ್ಗೆ ಮಾತನಾಡಿರುವ ಬಿ.ಸಿ.ಪಾಟೀಲ್, ಮನೆಗೆ ಮಗನಂತಿದ್ದ. ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದ ಎಂದಿದ್ದಾರೆ.
ಚಿತ್ರದುರ್ಗ | 8 ಲಕ್ಷ ಮೌಲ್ಯದ 80 ಮೊಬೈಲ್ ಫೋನ್ ಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು…!
suddionenews
July 8, 2024
ಸುದ್ದಿಒನ್, ಚಿತ್ರದುರ್ಗ, ಜುಲೈ.08 : ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಳುವಾಗಿದ್ದ 8 ಲಕ್ಷ ರೂಪಾಯಿ ಮೌಲ್ಯದ 80 ಮೊಬೈಲ್ ಫೋನ್ಗಳನ್ನು ಇಂದು (ಜುಲೈ. 08) ಪ್ರಾಪರ್ಟಿ ರಿಟರ್ನ್ ಪರೇಡ್ನಲ್ಲಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ನಗರದ ಜಿಲ್ಲಾ
ಬಿಸಿಸಿಐನಿಂದ 125 ಕೋಟಿ ಘೋಷಣೆ : ವಿಶ್ವಕಪ್ ನ ಪ್ರತಿ ಆಟಗಾರರಿಗೆ ಸಿಕ್ಕಿದ್ದೆಷ್ಟು ಕೋಟಿ..?
suddionenews
July 8, 2024
ವಿಶ್ವಕಪ್ ಮುಗಿದಿದೆ.. ಟೀಂ ಇಂಡಿಯಾ ಗೆಲುವು ಕಂಡಿದೆ.. ಇಡೀ ದೇಶವೇ ಖುಷಿಪಟ್ಟು, ಆಟಗಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದರ ನಡುವೆ ಟೀಂ ಇಂಡಿಯಾ ಗೆದ್ದಾಗ ಬಿಸಿಸಿಐ ಕಡೆಯಿಂದ 125 ಕೋಟಿ ಬಹುಮಾನ ಘೋಷಣೆಯಾಗಿತ್ತು. ಈಗ