Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪುಸ್ತಕಗಳನ್ನು ಓದುವುದರಿಂದ ಜ್ಞಾನ ಹೆಚ್ಚುತ್ತದೆ : ಶ್ರೀಮತಿ ಶಿವಲೀಲಾ ಎಸ್.ಬಾಗೋಡಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್.26 : : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಸಿರಿಗೆರೆ ಯೋಜನಾ ಕಚೇರಿ ವ್ಯಾಪ್ತಿಯ ಕಸಬಾ ಎ.ವಲಯದ ಮುಸಂಡಿಹಾಳ್‍ನ ಬಸವೇಶ್ವರ
ಜ್ಞಾನ ವಿಕಾಸ ಕೇಂದ್ರದಲ್ಲಿ ನಾನು ಓದಿದ ಪುಸ್ತಕ ವಿಮರ್ಶೆ ಕಾಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು.

ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಶಿವಲೀಲಾ ಎಸ್.ಬಾಗೋಡಿ ಮಾತನಾಡಿ ಧರ್ಮಸ್ಥಳದ ಹೇಮಾವತಿ ಅಮ್ಮನವರ ಮಾರ್ಗದರ್ಶನದಂತೆ ಪ್ರತಿ ತಿಂಗಳು ಮಹಿಳೆಯರಿಗೆ ಉಪಯುಕ್ತವಾದ ಮಾಹಿತಿಯನ್ನು ನೀಡುವ ಸಭೆ ನಡೆಸಲಾಗುತ್ತಿದೆ. ಮೊಬೈಲ್, ಫೇಸ್‍ಬುಕ್, ವಾಟ್ಸ್ ಅಪ್ ಗಳಲ್ಲಿಯೇ ಎಲ್ಲರೂ ತಲ್ಲೀನರಾಗಿರುವ ಈ ಸಂದರ್ಭದಲ್ಲಿ ಪುಸ್ತಕಗಳನ್ನು ಓದಿ ವಿಮರ್ಶೆ ಮಾಡುವುದು ತುಂಬಾ ವಿರಳ. ಪುಸ್ತಕಗಳನ್ನು ಓದುವುದರಿಂದ ಜ್ಞಾನ ಹೆಚ್ಚುತ್ತದೆ ಎಂದು ಹೇಳಿದರು.

ಗೀತ, ಭಾಗ್ಯಮ್ಮ, ಸವಿತ, ಸಾವಿತ್ರಿ, ವೀಣ, ಲತಾ, ಶಶಿಕಲಾ, ಗೌರಮ್ಮ, ಅನುಸೂಯ, ನೀಲಮ್ಮ ಹಾಗೂ ಸಂಘದ ಸದಸ್ಯರುಗಳು ಸಭೆಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...