Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲಿ ಜೂನ್ 27 ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

ದಾವಣಗೆರೆ.ಜೂ.26 :  ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್ 27 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಗರದಲ್ಲಿ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯಾನಗರ ಎಫ್.14 ಫೀಡರ್ ವ್ಯಾಪ್ತಿಯ ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್‍ಜಾನ್ ಸ್ಕೂಲ್,  ಐ.ಟಿ.ಐ. ಕಾಲೇಜು,  ರಿಂಗ್‍ರಸ್ತೆ, ಶ್ರೀನಿವಾಸ ನಗರ, ತರಳಬಾಳು ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದು ವಿಶ್ವ ಹೃದಯ ದಿನ : ಇಂದಿನ ಯುವಕರು ಏಕೆ ಹೃದಯಾಘಾತದಿಂದ ಬಳಲುತ್ತಿದ್ದಾರೆ ?

    ಸುದ್ದಿಒನ್ : ಜಾರ್ಖಂಡ್ ಅಬಕಾರಿ ಇಲಾಖೆಯು ಕಾನ್‌ಸ್ಟೆಬಲ್‌ಗಳ ನೇಮಕಾತಿಗಾಗಿ ಪರೀಕ್ಷೆ ನಡೆಯಿತು. ಈ ಸಂದರ್ಭದಲ್ಲಿ ಇದರಲ್ಲಿ ಭಾಗವಹಿಸಿದ್ದ ಹಲವು ಯುವಕರು ಓಟದ ಸ್ಪರ್ಧೆಯಲ್ಲಿ ಸಾವನ್ನಪ್ಪಿದ್ದಾರೆ. ಓಡುವಾಗ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು

ಈ ರಾಶಿಯವರು ತ್ವರಿತಗತಿಯಲ್ಲಿ ಹಣಗಳಿಸುವ ಬಗ್ಗೆ ಚಿಂತೆ

ಈ ರಾಶಿಯವರಿಗೆ ವಿರೋಧಿಗಳಿಂದ ಭಯ, ದ್ವೇಷ, ಅಸೂಯೆ, ಸೇಡಿನಂತ ನಕರಾತ್ಮಕ ಭಾವನೆಗಳು ಕಾಡಬಹುದು, ಈ ರಾಶಿಯವರು ತ್ವರಿತಗತಿಯಲ್ಲಿ ಹಣಗಳಿಸುವ ಬಗ್ಗೆ ಚಿಂತೆ, ಭಾನುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-29,2024 ಸೂರ್ಯೋದಯ: 06:09, ಸೂರ್ಯಾಸ್ತ : 06:02 ಶಾಲಿವಾಹನ

ಚಿತ್ರದುರ್ಗ | ಚಲಪತಿ ನಿಧನ

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 :ನಗರದ ತುರುವನೂರು ರಸ್ತೆ ನಿವಾಸಿ, ಶಿಕ್ಷಣ ಇಲಾಖೆ ನಿವೃತ್ತ ನೌಕರ ಚಲಪತಿ (66) ಅನಾರೋಗ್ಯದಿಂದ ಶನಿವಾರ ರಾತ್ರಿ ನಿಧನರಾದರು. ಮೃತರು ಪತ್ನಿ, ವಿಜಯಕರ್ನಾಟಕ ಚಿತ್ರದುರ್ಗ ಜಿಲ್ಲಾ ಪ್ರಸರಾಂಗ

error: Content is protected !!