Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

India vs South Africa, T20 World Cup 2024 : ಕೋಟ್ಯಂತರ ಭಾರತೀಯರ ಕನಸು ನನಸು ; ರೋಚಕ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Facebook
Twitter
Telegram
WhatsApp

ಸುದ್ದಿಒನ್ : ಭಾರತ ತಂಡ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಟಿ20 ವಿಶ್ವಕಪ್ 2024 ಪ್ರಶಸ್ತಿ ಗೆದ್ದು ಭಾರತ ಎರಡನೇ ಬಾರಿಗೆ ಕಿರು ವಿಶ್ವಕಪ್ ಟ್ರೋಫಿಯನ್ನು ಗೆದ್ದುಕೊಂಡಿತು. 11 ವರ್ಷಗಳ ಐಸಿಸಿ ಪ್ರಶಸ್ತಿ ದಾಹ ತಣಿಸಿತು.

ಇಂದು (ಜೂನ್ 29) ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್ 2024 ರ ಫೈನಲ್‌ನಲ್ಲಿ ಭಾರತವು ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ಸೋಲಿಸಿತು. ರೋಹಿತ್ ಶರ್ಮಾ ತಂಡ ವಿಶ್ವಕಪ್ ಗೆದ್ದುಕೊಂಡಿದೆ.

ದಕ್ಷಿಣ ಆಫ್ರಿಕಾ ಕಡೆಯ 5 ಓವರ್‌ಗಳಲ್ಲಿ 30 ರನ್ ಬೇಕಿತ್ತು.  ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್ ರಂತಹ ಅಪಾಯಕಾರಿ ಬ್ಯಾಟ್ಸ್ ಮನ್ ಗಳು ಕ್ರೀಸ್ ನಲ್ಲಿದ್ದರು. ಆ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ಗೆಲ್ಲುತ್ತದೆ ಎಂದು ಅನಿಸಿತ್ತು. ಆದರೆ ಭಾರತದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದರು. ಮೊದಲು ಅವರು ಕ್ಲಾಸೆನ್ ಅವರನ್ನು ಔಟ್ ಮಾಡಿ ದಕ್ಷಿಣ ಆಫ್ರಿಕಾವನ್ನು ಒತ್ತಡಕ್ಕೆ ಸಿಲುಕಿಸಿದರು. ತೀಕ್ಷ್ಣವಾದ ಎಸೆತಗಳನ್ನು ಬೌಲಿಂಗ್ ಮಾಡುವ ಮೂಲಕ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್‌ಗಳನ್ನು ಕಂಗಾಲಾಗುವಂತೆ ಮಾಡಿದರು. ಮಧ್ಯದಲ್ಲಿ ವಿಕೆಟ್ ಕಬಳಿಸಿ ಪಂದ್ಯದ ಮೇಲಿನ ಹಿಡಿತ ಸಾಧಿಸಿದರು. ಅಂತಿಮವಾಗಿ ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ಸೋಲಿಸಿ ವಿಶ್ವ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾರ್ವಜನಿಕ ಸೇವಾ ವಾಹನಗಳಲ್ಲಿ ವಿಎಲ್‍ಟಿ ಹಾಗೂ ಮತ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ : ಏನಿದು ನಿಯಮ…!

  ಚಿತ್ರದುರ್ಗ. ಜುಲೈ04 : ಸಾರ್ವಜನಿಕ ಸೇವೆಯ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸರಕು ಸಾಗಾಣಿಕೆ ವಾಹನಗಳಲ್ಲಿ ವಿಎಲ್‍ಟಿ (ವೆಹಿಕಲ್ ಲೊಕೇಷನ್ ಟ್ರಾಕಿಂಗ್) ಹಾಗೂ ಎಮರ್ಜನ್ಸಿ ಪ್ಯಾನಿಕ್ ಬಟನ್‍ನ್ನು ಅಳವಡಿಸುವುದು ಕಡ್ಡಾಯಗೊಳಿಸಿ ಸಾರಿಗೆ ಆಯುಕ್ತರು

ಮೂಡಾ ಅಕ್ರಮ : ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಪೊನ್ನಣ್ಣ ಏನಂದ್ರು..?

ಬೆಂಗಳೂರು: ಮೂಡಾದಿಂದ ಹದಿನೈದು ಸೈಟುಗಳು ಸಿಎಂ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರ ಹೆಸರಲ್ಲಿ ಇದೆ ಎಂಬುದು ತಿಳಿದ ಮೇಲೆ ಪ್ರತಿಪಕ್ಷಗಳು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ

ಯುವ-ಶ್ರೀದೇವಿ ಅರ್ಜಿ ವಿಚಾರಣೆ : ಡಿವೋರ್ಸ್ ಸಿಕ್ತಾ..? ಏನಾಯ್ತು ಕೇಸ್..?

ಬೆಂಗಳೂರು: ದೊಡ್ಮನೆ ಕುಡಿ ಯುವ ರಾಜ್‍ಕುಮಾರ್ ಹಾಗೂ ಸೊಸೆ ಶ್ರೀದೇವಿ ಭೈರಪ್ಪ ಅವರ ಡಿವೋರ್ಸ್ ಕೇಸ್ ಅರ್ಜಿ ಇಂದು ವಿಚಾರಣೆಗೆ ಬಂದಿದೆ. ಫ್ಯಾಮಿಲಿ ಕೋರ್ಟ್ ಗೆ ಇಂದು ಇಬ್ಬರು ಹಾಜರಾಗಿದ್ದರು. ಅರ್ಜಿ ವಿಚಾರಣೆ ನಡೆಸಿದ

error: Content is protected !!