Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ, ತುಮಕೂರು ಸೇರಿದಂತೆ ಇಂದು ಬಾರೀ ಮಳೆಯ ಮುನ್ಸೂಚನೆ..!

Facebook
Twitter
Telegram
WhatsApp

ಮಳೆಗಾಲ ಆರಂಭವಾಗಿದೆ. ರಾಜ್ಯಾದ್ಯಂತ ಜೋರು ಮಳೆಯಾಗುತ್ತಿದೆ. ಇಂದು ಕೂಡ ಜೋರು ಮಳೆಯ ಮುನ್ಸೂಚನೆ ನೀಡಿದೆ ಹವಮಾನ ಇಲಾಖೆ. ಸಂಜೆ ಒಳಗೆ ಭಾರೀ ಮಳೆಯಾಗಲಿದೆ ಎಂದಿದೆ. ಬಳ್ಳಾರಿ, ದಾವಣಗೆರೆ, ಚಿತ್ರದುರದಗ, ತುಮಕೂರು ಸೇರಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಕಡೆಯಲ್ಲೆಲ್ಲಾ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಗಾಳಿ ಕೂಡ ವೇಗವಾಗಿ ಬೀಸುವ ಮುನ್ಸೂಚನೆ ನೀಡಿದೆ. ಗಂಟೆಗೆ 30-40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಿದೆ. ಜೋರು ಗಾಳಿ ಬೀಸಿದಾಗ ಹೊರಗೆ ಹೋದವರು ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಅದರಲ್ಲೂ ವಾಹನ ಸವಾರರು ಎಚ್ಚರದಿಂದ ಓಡಾಡಲು ಹವಮಾನ ಇಲಾಖರ ಸೂಚನೆ ನೀಡಿದೆ.

ಈ ವರ್ಷ ಮುಂಗಾರು ಮಳೆ ಆರಂಭದಲ್ಲಿಯೇ ಉತ್ತಮವಾಗಿ ಬರುವ ಸೂಚನೆ ನೀಡಿದೆ. ಹೀಗಾಗಿ ರೈತರಲ್ಲಿ ಖುಷಿ ನೀಡಿದೆ. ಸದ್ಯಕ್ಕೆ ಭೂಮಿಗೆ ನೇಗಿಲು ಹಾಕುವ ಸಮಯವಿದು. ಭೂಮಿ ಉತ್ತಲು ಈಗಾಗಲೇ ರೈತರು ಎಲ್ಲಾ ತಯಾರಿ ನಡೆಸಿದ್ದಾರೆಮ ಕಳೆದ ವರ್ಷ ಮಳೆ ಇಲ್ಲ ಭೂಮಿ ಒಣಗಿ ಹೋಗುತ್ತು. ಅದೆಷ್ಟೋ ಬೆಳೆ ನಾಶವಾಗಿತ್ತು. ಅಡಕೆ, ತೆಂಗು ಬೆಳೆಗಾರರಂತು ನೊಂದುಕೊಂಡಿದ್ದರು. ಮರಗಳು ಒಣಗುತ್ತಿದ್ದನ್ನು ನೋಡುವುದಕ್ಕೆ ಆಗುತ್ತಿರಲಿಲ್ಲ. ಈಗ ಭೂಮಿ ತೇವವಾಗಿದೆ, ರೈತರ ಮೊಗದಲ್ಲಿ ಸಂತಸ ತಂದಿದೆ. ಮರ ಗಿಡಗಳು ಸಹ ಅಚ್ಚ ಹಸಿರಿನಿಂದ ಕೂಡಿದೆ.

ರಾಜ್ಯದ ಹಲವು ಜಿಲ್ಲೆಯಲ್ಲಿ ಮಳೆ ಜಾಸ್ತಿಯಾಗಿರುವ ಕಾರಣ ಕೆಲವೊಂದು ಕಡೆ ಬೆಳೆ ಸರಿಯಾಗಿ ಕೈಗೆ ಬರುತ್ತಿಲ್ಲ. ಹೀಗಾಗಿ ತರಕಾರಿ, ಸೊಪ್ಪಿನ ಬೆಲೆಯೆಲ್ಲಾ ಗಗನಕ್ಕೇರಿದೆ‌. ಮಳೆ ಒಂದು ಹಂತಕ್ಕೆ ಬಂದ ಮೇಲೆ ತರಕಾರಿ, ಸೊಪ್ಪಿನ ಬೆಳೆ ಇಳಿಯಬಹುದು. ಪ್ರತಿ ವರ್ಷ ಕೂಡ ಈ ರೀತಿಯ ಬೆಲೆ ಏರಿಕೆಯನ್ನು ಜನ ಅನುಭವಿಸುತ್ತಲೆ ಇರುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೂಡಾ ಅಕ್ರಮ : ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಪೊನ್ನಣ್ಣ ಏನಂದ್ರು..?

ಬೆಂಗಳೂರು: ಮೂಡಾದಿಂದ ಹದಿನೈದು ಸೈಟುಗಳು ಸಿಎಂ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರ ಹೆಸರಲ್ಲಿ ಇದೆ ಎಂಬುದು ತಿಳಿದ ಮೇಲೆ ಪ್ರತಿಪಕ್ಷಗಳು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ

ಯುವ-ಶ್ರೀದೇವಿ ಅರ್ಜಿ ವಿಚಾರಣೆ : ಡಿವೋರ್ಸ್ ಸಿಕ್ತಾ..? ಏನಾಯ್ತು ಕೇಸ್..?

ಬೆಂಗಳೂರು: ದೊಡ್ಮನೆ ಕುಡಿ ಯುವ ರಾಜ್‍ಕುಮಾರ್ ಹಾಗೂ ಸೊಸೆ ಶ್ರೀದೇವಿ ಭೈರಪ್ಪ ಅವರ ಡಿವೋರ್ಸ್ ಕೇಸ್ ಅರ್ಜಿ ಇಂದು ವಿಚಾರಣೆಗೆ ಬಂದಿದೆ. ಫ್ಯಾಮಿಲಿ ಕೋರ್ಟ್ ಗೆ ಇಂದು ಇಬ್ಬರು ಹಾಜರಾಗಿದ್ದರು. ಅರ್ಜಿ ವಿಚಾರಣೆ ನಡೆಸಿದ

ದರ್ಶನ್ ನ್ಯಾಯಾಂಗ ಬಂಧನ ಇಂದು ಅಂತ್ಯ : ದಾಸನ ಪರ ವಕೀಲರ್ಯಾಕೆ ಇನ್ನು ಜಾಮೀನು ಅರ್ಜಿ ಸಲ್ಲಿಸಿಲ್ಲ..?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಬಂಧನವಾಗಿರುವ ನಟ ದರ್ಶನ್ ಅವರ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯವಾಗಲಿದೆ. ಹೀಗಾಗಿ ಪೊಲೀಸರು ಇಂದು ಮತ್ತೊಮ್ಮೆ ದರ್ಶನ್ ಅಂಡ್ ಗ್ಯಾಂಗ್ ಅನ್ನು ನ್ಯಾಯಾಧೀಸರ ಎದುರು ಹಾಜರು ಪಡಿಸಲಿದ್ದಾರೆ. ವಿಡಿಯೋ

error: Content is protected !!