Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕದಲ್ಲಿ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶಿಸಿದ ಸರ್ಕಾರ..!

Facebook
Twitter
Telegram
WhatsApp

ಬೆಂಗಳೂರು: ರಾಜ್ಯ ಆಡಳಿತ ಸುಧಾರಣೆಗಾಗಿ, ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಗೊಳಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯಲ್ಲಿ ರಾಜ್ಯ ಸರ್ಕಾರ ವರ್ಗಾವಣೆಯ ಸರ್ಜರಿ ಮಾಡಿದೆ. ರಾಜ್ಯದಲ್ಲಿ 25 ಐಪಿಎಸ್ ಆಫೀಸರ್ ಗಳ ವರ್ಗಾವಣೆಯನ್ನು ಮಾಡಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಪ್ರಮುಖ ಹುದ್ದೆಯನ್ನು ಅಲಂಕರಿಸಿದವರನ್ನು ಬೇರೆಡೆಗೆ ವರ್ಗಾವಣೆ‌ ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಪೊಲೀಸ್ ಅಧಿಕಾರಿಗಳು ಒಂದು ವಾರದಲ್ಲಿ ನೂತನ ಜವಾಬ್ದಾರಿಯನ್ನು ಹೊರಲಿದ್ದಾರೆ.

25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ

* ಎನ್ ಶಶಿಕುಮಾರ್- ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಆಗಿ ನೇಮಕ

* ಬಿ.ಆರ್ ರವಿಕಾಂತೇಗೌಡ : ಐಜಿಪಿ ಹೆಡ್ ಕಾರ್ಟರ್ -1 ಬೆಂಗಳೂರು (ಡಿಜಿ ಕಛೇರಿ)

* ಡಾ.ಕೆ ತ್ಯಾಗರಾಜನ್ – ಐಜಿಪಿ, ಐಎಸ್ ಡಿ.

* ಲಾಭೂರಾಮ್- ಐಜಿಪಿ ಕೇಂದ್ರ ವಲಯ.

* ಸಿಕೆ ಬಾಬಾ – ಎಸ್‌ಪಿ ಬೆಂಗಳೂರು ಗ್ರಾಮಾಂತರ.

* ಎನ್ ವಿಷ್ಣುವರ್ಧನ್- ಎಸ್‌ಪಿ ಮೈಸೂರು ಜಿಲ್ಲೆ.

* ಸುಮನ್ ಡಿ ಪೆನ್ನೆಕರ್ – ಎಸ್‌ಪಿ, ಬಿಎಂಟಿಎಫ್

*ಬಿ.ರಮೇಶ್ – ಡಿಐಜಿಪಿ ಈಸ್ಟರ್ನ್ ರೇಂಜ್ ದಾವಣಗೆರೆ .

* ಸೀಮಾ ಲಾಟ್ಕರ್ – ಪೊಲೀಸ್ ಆಯುಕ್ತರು ಮೈಸೂರು ನಗರ

* ರೇಣುಕಾ ಸುಕುಮಾರ್ – ಎಐಜಿಪಿ ( ಡಿಜಿ ಕಛೇರಿ)

* ಸಾರ ಫಾತಿಮಾ – ಡಿಸಿಪಿ ಆಗ್ನೇಯ ವಿಭಾಗ, ಬೆಂಗಳೂರು ನಗರ

*ನಿಖಿಲ್ ಬಿ – ಎಸ್ ಪಿ, ಕೋಲಾರ ಜಿಲ್ಲೆ.

* ಕುಶಾಲ್ ಚೌಕ್ಸಿ – ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ.

* ಮಹಾನಿಂಗ್ ನಂದಗಾವಿ- ಡಿಸಿಪಿ (ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ

* ಪ್ರದೀಪ್ ಗುಂಟಿ – ಎಸ್ ಪಿ ಬೀದರ್ ಜಿಲ್ಲೆ.

* ಸಿ.ಬಿ ರಿಷ್ಯಂತ್- ಎಸ್ ಪಿ ವೇರ್ ಲೆಸ್ .

* ಚನ್ನಬಸವಣ್ಣ- ಎಐಜಿಪಿ, (ಆಡಳಿತ ) ಡಿಜಿ ಕಛೇರಿ.

* ನಾರಾಯಣ್ ಎಂ- ಎಸ್ ಪಿ, ಉತ್ತರ ಕನ್ನಡ.

* ಯತೀಶ್ ಎನ್ – ಎಸ್ ಪಿ, ದಕ್ಷಿಣ ಕನ್ನಡ ಜಿಲ್ಲೆ.

*ಮಲ್ಲಿಕಾರ್ಜುನ ಬಾಲದಂಡಿ – ಎಸ್ ಪಿ ಮಂಡ್ಯ ಜಿಲ್ಲೆ.

* ಡಾ ಶೋಭಾ ರಾಣಿ ವಿ.ಜೆ- ಎಸ್ ಪಿ, ಬಳ್ಳಾರಿ ಜಿಲ್ಲೆ.

* ಡಾ ಕವಿತಾ ಟಿ: ಎಸ್ ಪಿ, ಚಾಮರಾಜನಗರ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಸರ್ಕಾರಿ ನೌಕರರ ಸಂಘದ ಮತದಾರರ ಪಟ್ಟಿ ಆಕ್ಷೇಪಣೆ ಸಲ್ಲಿಕೆಗೆ ಜು.10 ಕೊನೆಯ ದಿನ..!

  ಸುದ್ದಿಒನ್, ಚಿತ್ರದುರ್ಗ, ಜುಲೈ. 08 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ನಿರ್ಣಯದಂತೆ ಚಿತ್ರದುರ್ಗ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ 2024ರಿಂದ

ಮನೆಗೆ ಮಗನಂತಿದ್ದ.. ಮಕ್ಕಳಿಲ್ಲದ ಕೊರಗು ಅವನಿಗೆ ಕಾಡುತ್ತಿತ್ತು : ಮೃತ ಅಳಿಯನ ಬಗ್ಗೆ ಬಿಸಿ ಪಾಟೀಲ್ ಹೇಳಿದ್ದೇನು..?

ದಾವಣಗೆರೆ: ಇಂದು ಮಾಜಿ ಸಚಿವ ಬಿ.ಸಿ.ಪಾಟೀಲ್ 40 ವರ್ಷದ ಅಳಿಯ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಮೃತ ಅಳಿಯನ ಬಗ್ಗೆ ಮಾತನಾಡಿರುವ ಬಿ.ಸಿ.ಪಾಟೀಲ್, ಮನೆಗೆ ಮಗನಂತಿದ್ದ. ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದ ಎಂದಿದ್ದಾರೆ.

ಚಿತ್ರದುರ್ಗ | 8 ಲಕ್ಷ ಮೌಲ್ಯದ 80 ಮೊಬೈಲ್ ಫೋನ್ ಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು…!

ಸುದ್ದಿಒನ್, ಚಿತ್ರದುರ್ಗ, ಜುಲೈ.08 : ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಳುವಾಗಿದ್ದ 8 ಲಕ್ಷ ರೂಪಾಯಿ ಮೌಲ್ಯದ 80 ಮೊಬೈಲ್ ಫೋನ್​ಗಳನ್ನು ಇಂದು (ಜುಲೈ. 08) ಪ್ರಾಪರ್ಟಿ ರಿಟರ್ನ್‌ ಪರೇಡ್​ನಲ್ಲಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ನಗರದ ಜಿಲ್ಲಾ

error: Content is protected !!