Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಟ್ ಕಾಯಿನ್ ಕೇಸ್ ಗೆ ಹೊಸ ತಿರುವು : ಪ್ರಿಯಾಂಕ್ ಖರ್ಗೆ ಹಂಚಿಕೊಂಡ ಆ ಪತ್ರದಲ್ಲೇನಿದೆ..?

Facebook
Twitter
Telegram
WhatsApp

ಬೆಂಗಳೂರು: ಬಿಟ್ ಕಾಯಿನ್ ಕೇಸ್ ದಿ‌ನದಿಂದ ದಿನಕ್ಕೆ ಒಂದೊಂದು ತಿರುವು ಪಡೆದುಕೊಳ್ಳುತ್ತಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷ ಇದೇ ವಿಚಾರದಲ್ಲಿ ಆರೋಪ – ಪ್ರತ್ಯಾರೋಪ ಮಾಡುತ್ತಿದ್ದಾರೆ. ಬಿಟ್ ಕಾಯಿನ್ ವಿಚಾರದಲ್ಲಿ ಮೊದಲಿನಿಂದಲೂ ಸಿಎಂ ಮೇಲೆ ನೇರ ಹೊಣೆ ಹೊರೆಸುತ್ತಿರುವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಈಗ ಟ್ವಿಟ್ಟರ್ ನಲ್ಲಿ ಬೇರೆಯದ್ದೇ ವಿಚಾರ ತಿಳಿಸಿದ್ದಾರೆ. ಇದರಿಂದ ಬಿಟ್ ಕಾಯಿನ್ ಹಗರಣ ಹೊಸ ತಿರುವು ಪಡೆದುಕೊಂಡಿದೆ.

ಹಗರಣ ಸಂಬಂಧ ಇಂಟರ್ ಪೋಲ್ ಸಹಾಯ ಕೇಳಿ ಬೆಂಗಳೂರು ಪೊಲೀಸ್ ಆಯುಕ್ತರು ಬರೆದಿದ್ದ ಪತ್ರವನ್ನು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಬಹಿರಂಗ ಮಾಡಿದ್ದಾರೆ. ಟ್ವಿಟರ್‌ನಲ್ಲಿ ಪತ್ರವನ್ನು ಬಿಡುಗಡೆ ಮಾಡಿದ್ದಾರೆ. ಈ ವರ್ಷದ ಏಪ್ರಿಲ್ 28ರಂದೇ ಇಂಟರ್ ಪೋಲ್ ಸಹಾಯ ಕೇಳಿ ಪತ್ರ ಬರೆಯಲಾಗಿದೆ ಎಂದು ಪೊಲೀಸ್ ಆಯುಕ್ತರು ನವೆಂಬರ್ 13 ರಂದು ಪ್ರಕಟಣೆ ಹೊರಡಿಸಿದ್ದರು.

ಆ ಪ್ರಕಟಣೆಯನ್ನು ಈ ಸಂಬಂಧ ಉಲ್ಲೇಖಿಸಿದ್ದಾರೆ. 23 ಸಾವಿರ ಕೋಟಿ ವಂಚನೆ ಪ್ರಕರಣ ತನಿಖೆಗೆ ಇಂಟರ್ ಪೋಲ್ ಸಹಾಯ ಅಗತ್ಯವಿತ್ತೇ ? ದೂರಿನ ಸಾರಾಂಶ ಉಲ್ಲೇಖ ಮಾಡಿಲ್ಲವೇಕೆ ? ಸರ್ಕಾರ ಸತ್ಯವನ್ನು ಮುಚ್ಚಿಡುತ್ತಿರುವುದೇಕೆ ಎಂದು ಪ್ರಿಯಾಂಕ್ ಖರ್ಗೆ ಟ್ವಿಟ್ಟರ್ ನಲ್ಲಿ ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

error: Content is protected !!