Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ ಪ್ರಧಾನ ಅರ್ಚಕರಾದ ಸತೀಶ್ ಶರ್ಮ  ರವರ ಸಂಗಡಿಗರಿಂದ ಸಂಧ್ಯಾಕಾಲದಲ್ಲಿ ವಿಶೇಷವಾಗಿ  ದೇವಸ್ಥಾನದ ಆವರಣದಲ್ಲಿ ಆಚಾರ್ಯ ವರ್ಣಂ, ಸ್ಥಳ ಶುದ್ಧೀಕರಣ, ವಾಸ್ತುಶಾಂತಿ, ವಾಸ್ತು ಬಲಿ, ಅಂಕುರಾರ್ಪಣ ಪೂಜಾ ಕಾರ್ಯಕ್ರಮದೊಂದಿಗೆ ಪ್ರಾರಂಭಿಸಿ ವಾಸ್ತು ಹೋಮ, ತತ್ವ ಕಲಶ ಅಭಿಷೇಕ, ಬ್ರಹ್ಮಾದಿ ಪರಿಕಲಾ ಅಭಿಷೇಕಗಳು, ಅಯ್ಯಪ್ಪ  ಕೇರಳದ ಚಂಡೆ ವಾದ್ಯ ಧ್ವನಿ ಮೊಳಗಿಸುವುದರೊಂದಿಗೆ ಪೂಜಾ ಕಾರ್ಯಕ್ರಮ ಪ್ರಾರಂಭ ಮಾಡಲಾಯಿತು.

ದೇವಸ್ಥಾನದ ಅಧ್ಯಕ್ಷರಾದ ಶರಣ್ ಕುಮಾರ್, ಕಾರ್ಯದರ್ಶಿ ಎಂ ಪಿ ವೆಂಕಟೇಶ್, ಉಪಾಧ್ಯಕ್ಷ ಮಲ್ಲಿಕಾರ್ಜುನ್ ಹಾಗೂ ದೇವಸ್ಥಾನದ ಸಮಿತಿ ಯವರು ಉಪಸ್ಥಿತರಿದ್ದರು.  ಅಯ್ಯಪ್ಪ ಸ್ವಾಮಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶರಣ ಸಂಸ್ಕೃತಿ ಉತ್ಸವ 2024 : ನಸಾಬ್ ಚಲನಚಿತ್ರ ಪೋಸ್ಟರ್ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 06 : ಕೆ. ಕಿಶೋರ್ ಕುಮಾರ್ ನಿರ್ದೇಶನದ ಕೀರ್ತಿಕುಮಾರ್ ನಾಯ್ಕ ನಟಿಸಿರುವ ಇದೇ ತಿಂಗಳ 25 ರಂದು ಬಿಡುಗಡೆಗೊಳ್ಳಲಿರುವ ನಸಾಬ್ ಚಿತ್ರದ ಪೋಸ್ಟರ್ ಗಳನ್ನು ಚಿತ್ರದುರ್ಗದಲ್ಲಿ ಶರಣ ಸಂಸ್ಕøತಿ ಉತ್ಸವ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ಅ13 ರಂದು ನಾಟಕ ಪ್ರದರ್ಶನ : ರಾಜವೀರ ಮದಕರಿನಾಯಕ”ಕ್ಕೆ ಭರ್ಜರಿ‌ ತಾಲೀಮು

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 06 :  ಜಿಲ್ಲಾ ವಕೀಲರ ಸಂಘ ಚಿತ್ರದುರ್ಗ ಹಾಗೂ ಜಿಲ್ಲಾ ವಕೀಲರ ಸಾಂಸ್ಕೃತಿಕ ಬಳಗ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 13 ರಂದು ಮದಕರಿ ನಾಯಕ ಜಯಂತಿ ಹಾಗೂ ದಸರಾ

ಗಿಡಗಳನ್ನು ನೆಟ್ಟು ಸುಮ್ಮನಾದರೆ ಸಾಲದು ಅವುಗಳ ರಕ್ಷಣೆಯ ಜವಾಬ್ದಾರಿಯನ್ನು ಹೊರಬೇಕು : ಕವಿ ಕೊರ್ಲಕುಟೆ ಜೆ.ತಿಪ್ಪೇಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 06 : ಗಿಡಗಳನ್ನು ಹಾಕಿ ಸುಮ್ಮನಾದರೆ ಸಾಲದು ಅವುಗಳ ರಕ್ಷಣೆಯ ಸಹ ಜವಾಬ್ದಾರಿ ಹೊರಬೇಕು

error: Content is protected !!