Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭ್ರೂಣ ಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದವರಿಗೆ ರೂ.1 ಲಕ್ಷ ಬಹುಮಾನ: DHO ಡಾ.ಜಿ.ಪಿ.ರೇಣುಪ್ರಸಾದ್

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜುಲೈ.06 :ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ  ನಿಷೇಧ  ಕಾಯ್ದೆ 1994ರ ಪ್ರಕಾರ ಭ್ರೂಣ ಲಿಂಗಪತ್ತೆಯು ಶಿಕ್ಷಾರ್ಹ ಅಪರಾಧವಾಗಿದ್ದು, ಭ್ರೂಣ ಲಿಂಗ ಪತ್ತೆ ಅಥವಾ ಹೆಣ್ಣು ಭ್ರೂಣ ಹತ್ಯೆ ಕೈಗೊಳ್ಳುವವರ ಬಗೆಗಿನ ಮಾಹಿತಿ ನೀಡುವವರಿಗೆ ರೂ.01 ಲಕ್ಷ ಬಹುಮಾನ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹೆಣ್ಣು ಭ್ರೂಣ ಹತ್ಯೆ ಕುರಿತು ಮಾಹಿತಿ ನೀಡಿ ಯಶಸ್ವಿಗೊಂಡ ಗುಪ್ತಕಾರ್ಯಾಚರಣೆಯ ಮಾಹಿತಿದಾರರಿಗೆ ಬಹುಮಾನವಾಗಿ ನೀಡಲಾಗುತ್ತಿದ್ದ ರೂ.50,000 ಮೊತ್ತವು ರೂ.01 ಲಕ್ಷಕ್ಕೆ ಏರಿಕೆಯಾಗಿದ್ದು, ಮಾಹಿತಿದಾರರ  ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಪಿಸಿಪಿಎನ್‍ಡಿಟಿ ಸಲಹಾ ಸಮಿತಿ ಅಧ್ಯಕ್ಷೆ ಡಾ.ಎಸ್.ಸೌಮ್ಯ, ಸದಸ್ಯರಾದ ಡಾ.ಸತ್ಯನಾರಾಯಣ, ಎಂ.ಉಮೇಶ್, ಕೆ.ಪಿ.ಮೀನಾಕ್ಷಿ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಸವತತ್ವ ಮಹಾವಿದ್ಯಾಲಯ ಹಾಗೂ ವಚನ ಕಮ್ಮಟ ಶ್ರೀ ಮಠದ ಎರಡು ಕಣ್ಣುಗಳು : ಡಾ. ಬಸವರಮಾನಂದ ಸ್ವಾಮಿಗಳು

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕøತಿ ಉತ್ಸವ-2024 ರ ಕಾರ್ಯಕ್ರಮದಲ್ಲಿ ವಚನ ಕಮ್ಮಟ ಪರೀಕ್ಷೆಯ ರ‌್ಯಾಂಕ್ ವಿಜೇತರರಿಗೆ ಬಹುಮಾನ

ಶರಣ ಸಂಸ್ಕøತಿ 2024 : ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕೃತಿ 2024ರ ಅಂಗವಾಗಿ ಶ್ರೀಜಯದೇವ ಕಪ್ ಪಂದ್ಯಾವಳಿಯ ನಿಮಿತ್ತ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ

Exit Poll-2024 : ಹರಿಯಾಣ ಜಮ್ಮು ಮತ್ತು ಕಾಶ್ಮೀರದಲ್ಲಿ ರೋಚಕ ಫಲಿತಾಂಶ : ಇಲ್ಲಿದೆ ಎಕ್ಸಿಟ್ ಪೋಲ್‌ ಮಾಹಿತಿ…!

  ಸುದ್ದಿಒನ್, ಅಕ್ಟೋಬರ್. 05 : ಹರಿಯಾಣದ ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಲ್ಲಿ ಶನಿವಾರ (ಅಕ್ಟೋಬರ್ 5) ಮತದಾನ ಪೂರ್ಣಗೊಂಡಿದೆ. ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಅಕ್ಟೋಬರ್

error: Content is protected !!