Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಶ್ವಿನಿ ಪುನೀತ್ ರಾಜ್‍ಕುಮಾರ್ ಅನುಮತಿಗಾಗಿ ಕಾಯ್ತಿದ್ದಾರೆ ನಟ ವಿಶಾಲ್..!

Facebook
Twitter
Telegram
WhatsApp

 

ಬೆಂಗಳೂರು: ಅಪ್ಪು ಅಗಲಿಕೆಯ ನೋವು ಬರೀ ಸ್ಯಾಂಡಲ್ ವುಡ್ ಮಾತ್ರ ಅಲ್ಲ ಬೇರೆ ಬೇರೆ ಇಂಡಸ್ಟ್ರಿಯವರನ್ನು ಕಾಡುತ್ತಿದೆ. ಕರ್ನಾಟಕ ರತ್ನ ತೆರೆ ಮರೆಯಲ್ಲಿ ಮಾಡ್ತಿದ್ದಂತ ಸಮಾಜ ಸೇವೆಯಲ್ಲಿ ಮಕ್ಕಳ ವಿಧ್ಯಾಭ್ಯಾಸವೂ ಒಂದು.‌ ಈಗ ಅವರಿಲ್ಲದೇ ಎಲ್ಲಾ ಜವಬ್ದಾರಿಯೂ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರ ಹೆಗಲ ಮೇಲೆ ಬಿದ್ದಿದೆ.

ತಮಿಳು ನಟ ವಿಶಾಲ್ ನಿನ್ನೆ ನಡೆದ ನುಡಿ ನಮನದಲ್ಲೂ ಭಾಗಿಯಾಗಿದ್ದರು. ಇಂದು ಕಂಠೀರವ ಸ್ಟುಡಿಯೋಗೆ ಹೋಗಿ ಅಪ್ಪು ಸಮಾಧಿ ಹಾಗೂ ಡಾ. ರಾಜ್‍ಕುಮಾರ್, ಪಾರ್ವತಮ್ಮ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ, ನಮಸ್ಕರಿಸಿ ಬಂದಿದ್ದಾರೆ.

ಬಳಿಕ ಶಿವಣ್ಣನ ಮನೆಗೋಗಿ ಶಿವಣ್ಣನ ಬಳಿ ಮಾತಾಡಿ ಒಂದಷ್ಟು ಸಂತೈಸಿ ಬಂದಿದ್ದಾರೆ. ಪುನೀತ್ ರಾಜ್‍ಕುಮಾರ್ ಮನೆಗೆ ಬಂದು ಅವರ ಫೋಟೋಗೆ ನಮಸ್ಕರಿಸಿದ್ದಾರೆ. ಕಣ್ಣಲ್ಲಿದ್ದು ನೀರು ಆ ಕ್ಷಣ ಗೊತ್ತಿಲ್ಲದೆ ಹೊರಗೆ ಬಂದಿದೆ. ವಿಶಾಲ್ ಅವರಿಗೆ ದುಃಖ ಹೆಚ್ಚಾಗಿದೆ. ಅಶ್ವಿನಿ ಪುನೀತ್ ರಾಜ್‍ಕುಮಾರ್ ಹಾಗೂ ಮಗಳಿಗೆ ಧೈರ್ಯ ತುಂಬಿ ಬಂದಿದ್ದಾರೆ.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಿಶಾಲ್, ವಿಶಾಲ ಹೃದಯ ತೆರೆದಿಟ್ಟಿದ್ದಾರೆ. ಪುನೀತ್ ರಾಜ್ಕುಮಾರ್ ನೋಡಿಕೊಳ್ಳುತ್ತಿದ್ದ 1800 ಮಕ್ಕಳ ವಿಧ್ಯಾಭ್ಯಾಸವನ್ನ ನಾನು ಮುಂದುವರೆಸಬೇಕೆಂದುಕೊಂಡಿದ್ದೇನೆ. ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರ ಬಳಿ ಇದಕ್ಕೆ ಅನುಮತಿಯನ್ನು ಕೇಳಿದ್ದೇನೆ. ಅವರು ಸಮಯಾವಾಕಾಶ ತೆಗೆದುಕೊಂಡಿದ್ದಾರೆ. ಅವರು ಅನುಮತಿ ನೀಡಿದ್ರೆ ಅಪ್ಪು ನಡೆಸಿಕೊಂಡು ಹೋಗುತ್ತಿದ್ದಂತೆ ನಾನು ನಡೆಸಿಕೊಂಡು ಹೋಗ್ತೀನಿ ಅಂತ ವಿಶಾಲ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!