Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ಜುಲೈ 16 ರಂದು ಈ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

---Advertisement---

 

 

ಸುದ್ದಿಒನ್, ಹಿರಿಯೂರು, ಜುಲೈ. 15  : ಹಿರಿಯೂರು ವ್ಯಾಪ್ತಿಯಲ್ಲಿ ನಾಳೆ (ಜುಲೈ 16 ರಂದು)  ಬೆಳಿಗ್ಗೆ 10 ರಿಂದ ಸಂಜೆ 4ರ ವರೆಗೆ ವಿದ್ಯುತ್ ಸರಬರಾಜು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಸದರಿ ವಿತರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾಜು ಪಡೆದುಕೊಂಡ ಹೇಮದಳ, ಜಡೇಗೊಂಡನಹಳ್ಳಿ, ಬಾಲೇನಹಳ್ಳಿ, ದಿಬ್ದಾರಹಟ್ಟಿ, ಗನ್ನಾಯಕನಹಳ್ಳಿ, ಹುಚ್ಚವ್ವನಹಳ್ಳಿ, ಮಾಯಸಂದ್ರ, ಕೂನಿಕೆರೆ, ಚಿನ್ನಯ್ಯನಹಟ್ಟಿ, ಬೀರೆನಹಳ್ಳಿ, ಕರಿಯಣ್ಣನಹಟ್ಟಿ, ಕಾಟನಹಟ್ಟಿ , ಶಿವಪುರ, ರಂಗೇನಳ್ಳಿ, ಬ್ಯಾಡರಹಳ್ಳಿ, ಮಲ್ಲೇಣು, ಮ್ಯಾಕ್ಲೂರಹಳ್ಳಿ,  ಗ್ರಾಮಗಳ ಗ್ರಾಹಕರು/ರೈತರು/ ಸಾರ್ವಜನಿಕರು ಸಹಕರಿಸಬೇಕಾಗಿ ಹಿರಿಯೂರು ಉಪ ವಿಭಾಗದ ಸಹಾಯಕ ಕಾರ್ಯನಿರ್ವಕ ಇಂಜಿನಿರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...