Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದೆಲ್ಲೆಡೆ ಬೆಳಗ್ಗೆಯಿಂದಾನೇ ಜಿಟಿಜಿಟಿ ಮಳೆ..!

Facebook
Twitter
Telegram
WhatsApp

 

 

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದಂತೆ ಮಳೆ ಸುರಿಯುತ್ತಿದೆ. ಮಲೆನಾಡು ಭಾಗ, ಕರಾವಳಿ ಭಾಗ, ಕೊಡಗು, ಮಡಿಕೇರಿ ಭಾಗದಲ್ಲಿ ಹೆಚ್ಚಾಗಿ ಮಳರಯಾಗುತ್ತಿದೆ. ಇಂದು ಬೆಳಗ್ಗೆಯಿಂದಾನೂ ರಾಜ್ಯದಲ್ಲಿ ಮೋಡ ಕವಿದ ವಾತಾವತಣದ ಜೊತೆಗೆ ಜಿಟಿಜಿಟಿ ಮಳೆಯಾಗುತ್ತಿದೆಮ ಇದರಿಂದಾಗಿ ಬೆಳಗ್ಗೆನೇ ಕೆಲಸಕ್ಕೆ ಹೋಗುವವರು ಪರದಾಟ ನಡೆಸುವಂತೆ ಆಗಿದೆ.

ಇನ್ನು ಸ್ವಲ್ಪ ದಿನಗಳ ಕಾಲ ಜಿಟಿಜಿಟಿ ಮಳೆ, ತಂಡಿಯ ವಾತಾವರಣ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದ ಮೇಲ್ಮೈನಲ್ಲಿ ವೈಪರೀತ್ಯ ಉಂಟಾಗಿದ್ದು, ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ. ಪ್ರವಾಹದ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಒಡಿಶಾ ರಾಜ್ಯದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದಾಗಿ ಮೇಲ್ಮೈ ಗಾಳಿಯೂ ಜೋರಾಗಿ ಬೀಸುತ್ತಿದೆ. ಪೂರ್ವ ಅರಬ್ಬಿ ಸಮುದ್ರದಲ್ಲೂ ಉಂಟಾಗಿರುವ ವೈಪರೀತ್ಯಗಳು ಮತ್ತೆ ಆರಂಭಗೊಂಡಿವೆ.

ಚಿಕ್ಕಮಗಳೂರಿನಲ್ಲೂ ವ್ಯಾಪಕ ಮಳೆಯಾಗುತ್ತಿದ್ದು ಆರು ತಾಲೂಕಿನಲ್ಲಿ ಹೆಚ್ಚು ಮಳೆಯಾಗಿದೆ. ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡೊಗೆರೆ ತಾಲೂಕುಗಳಲ್ಲಿ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಬೆಳಗ್ಗೆಯಿಂದಾನೂ ಜಿಟಿಜಿಟಿ ಮಳೆಯಾಗುತ್ತಿದೆ. ನಿನ್ನೆ ಮಧ್ಯಾಹ್ನದಿಂದ ಶುರುವಾದ ಮಳೆ ನಗರದ ಎಲ್ಲಾ ಭಾಗದಲ್ಲೂ ಸುರಿದಿದೆ. ಇಂದು ಬೆಳಗ್ಗೆಯಿಂದಾನೇ ಶುರುವಾದ ಮಳೆಗೆ ಜನ ಹೈರಾಣಾಗಿದ್ದಾರೆ. ಒಮ್ಮೊಮ್ಮೆ ಜಿಟಿಜಿಟಿ ಮಳೆ ಇದ್ದರು, ಇನ್ನೊಮ್ಮೆ ಜೋರು ಮಳೆ ಬಂದು ನಿಲ್ಲುತ್ತದೆ. ಶಾಲಾ-ಕಾಲೇಜು, ಕೆಲಸಕ್ಕೆ ತೆರಳುವವರ ಪರಿಸ್ಥಿತಿಯೇ ಕಷ್ಟಕರವಾಗಿದೆ. ಇಂದು ಸಂಜೆವರೆಗೂ ಇದೇ ತರ ಮಳೆಯಿದ್ದು, ಇನ್ನು ಒಂದು ವಾರಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನರ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ದಾವಣಗೆರೆಯಲ್ಲಿ ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ,ಸೆಪ್ಟೆಂಬರ್.19 : ನ್ಯಾಷನಲ್ ಹೈವೇನಲ್ಲಿ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 20 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 5 ರವರೆಗೆ ಶಾಮನೂರು, ಬನಶಂಕರಿ ಬಡಾವಣೆ, ಶಿವ ಪಾರ್ವತಿ ಬಡಾವಣೆ, ಜೆ.ಹೆಚ್ ಪಟೇಲ್

error: Content is protected !!