Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯ ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಳೆ ವರದಿ..!

Facebook
Twitter
Telegram
WhatsApp

 

ಚಿತ್ರದುರ್ಗ. ಜುಲೈ.20:  ಶುಕ್ರವಾರ ಸುರಿದ ಮಳೆಯ ವಿವರದನ್ವಯ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಮಾಡದಕೆರೆಯಲ್ಲಿ 26 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 16.6ಮಿ.ಮೀ, ಬಾಗೂರು 20.6 ಮಿ.ಮೀ, ಮತ್ತೋಡು 12.2 ಮಿ.ಮೀ, ಶ್ರೀರಾಂಪುರ 16.2 ಮಿ.ಮೀ, ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 11.4 ಮಿ.ಮೀ, ರಾಮಗಿರಿ 9.4 ಮಿ.ಮೀ ಚಿಕ್ಕಜಾಜೂರು 16.2 ಮಿ.ಮೀ, ಬಿ. ದುರ್ಗ 24.2 ಮಿ.ಮೀ, ಹೆಚ್.ಡಿ.ಪುರ 13.4 ಮಿ.ಮೀ, ತಾಳ್ಯ 6 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 1 ಮಿ.ಮೀ, ರಾಯಪುರ 0.6 ಮಿ.ಮೀ ಹಾಗೂ

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 3.6 ಮಿ.ಮೀ, ಪರಶುರಾಂಪುರ 10.8 ಮಿ.ಮೀ, ನಾಯಕನಹಟ್ಟಿ 3.4ಮಿ.ಮೀ, ತಳಕು 2.2 ಮಿ.ಮೀ, ಡಿ.ಮರಿಕುಂಟೆ 4.6 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 12 ಮಿ.ಮೀ, ಚಿತ್ರದುರ್ಗ-2ರಲ್ಲಿ 7.3 ಮಿ.ಮೀ, ತುರುವನೂರು 5.4 ಮಿ.ಮೀ, ಐನಹಳ್ಳಿ 9.8 ಮಿ.ಮೀ, ಹಿರೇಗುಂಟನೂರು 3.7 ಮಿ.ಮೀ, ಸಿರಿಗೆರೆ 19.4 ಮಿ.ಮೀ, ಭರಮಸಾಗರ 19 ಮಿ.ಮೀ,  ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 5.4 ಮಿ.ಮೀ, ಇಕ್ಕನೂರು 9.6 ಮಿ.ಮೀ, ಈಶ್ವರಗೆರೆ 13.2 ಮಿ.ಮೀ, ಬಬ್ಬೂರು 8 ಮಿ.ಮೀ, ಸುಗೂರು 3.4 ಮಿ.ಮೀ, ಮಳೆಯಾಗಿದೆ.

ಜಿಲ್ಲೆಯಾದ್ಯಂತ 11  ಮನೆಗಳು ಭಾಗಶಃ ಹಾನಿ, 1 ಜೀವಹಾನಿ:  ಶುಕ್ರವಾರ ಸುರಿದ ಮಳೆಗೆ ಜಿಲ್ಲೆಯಾದ್ಯಂತ 11 ಮನೆಗಳು ಭಾಗಶಃ ಹಾನಿ ಹಾಗೂ 1 ಮನೆ ಪೂರ್ಣ ಹಾನಿಯಾಗಿದ್ದು, 1 ಜೀವ ಹಾನಿಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ ಭಾಗಶಃ 1 ಮನೆ ಹಾನಿಯಾಗಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ ಭಾಗಶಃ 6 ಮನೆ ಮತ್ತು 1 ಮನೆ ಸಂಪೂರ್ಣ ಹಾನಿ, ಗೋಡೆ ಬಿದ್ದು ಒಂದು ಜೀವ ಹಾನಿಯಾಗಿದೆ.  ಹೊಸದುರ್ಗ ತಾಲ್ಲೂಕಿನಲ್ಲಿ ಭಾಗಶಃ 4 ಮನೆಗಳು ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಉದ್ಯೋಗದಲ್ಲಿ ತೊಂದರೆಗಳು ಕಾಣಲಿವೆ

ಈ ರಾಶಿಯವರ ಉದ್ಯೋಗದಲ್ಲಿ ತೊಂದರೆಗಳು ಕಾಣಲಿವೆ, ಈ ಪಂಚರಾಶಿಗಳ ಸಂಸಾರದಲ್ಲಿ ಅಲ್ಲೋಲಕಲ್ಲೋಲ! ಶನಿವಾರ ರಾಶಿ ಭವಿಷ್ಯ -ಸೆಪ್ಟೆಂಬರ್-21,2024 ಸೂರ್ಯೋದಯ: 06:08, ಸೂರ್ಯಾಸ್ತ : 06:09 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ :ಕ್ರೋಧಿ

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

error: Content is protected !!