Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಡಿಕೆ ದರದಲ್ಲಿ ಮತ್ತೆ ಇಳಿಕೆ.. ಕೊಬ್ಬರಿ ಬೆಲೆ ಎಷ್ಟಿದೆ..?

Facebook
Twitter
Telegram
WhatsApp

ಅಡಿಕೆ ಬೆಳೆಗಾರರಿಗೆ ಮತ್ತೆ ನಿರಾಸೆಯಾಗಿದೆ. ದರದಲ್ಲಿ ಮತ್ತೆ ಇಳಿಕೆಯಾಗಿದೆ. 55 ಸಾವಿರಕ್ಕೆ ತಲುಪಿದ್ದ ಅಡಿಕೆ ದರ ಈಗ ಮತ್ತೆ ಐದು ಸಾವಿರ ಇಳಿಕೆಯಾಗಿದೆ. ಮಾರುಕಟ್ಟೆಯ ಸದ್ಯ ಬೆಲೆ ಕ್ವಿಂಟಾಲ್ ಅಡಿಕೆ 50 ಸಾವಿರ ರೂಪಾಯಿ ಆಗಿದೆ. ಚಿತ್ರದುರ್ಗ ಮಾರುಕಟ್ಟೆಯಲ್ಲಿ ರಾಶಿ ಕೆಂಪಡಿಕೆ ಧಾರಣೆ ಕನಿಷ್ಠ 47,600 ರೂಪಾಯಿ ಇದ್ದರೆ ಕನಿಷ್ಠ 48,000ಕ್ಕೆ ಮಾರಾಟವಾಗಿದೆ. ಇನ್ನು ಕೆಂಪುಗೋಟು ಅಡಿಕೆ ಧಾರಣೆ ಕ್ವಿಂಟಾಲ್ ಗೆ ಕನಿಷ್ಠ 28,600 ಇದ್ದರೆ ಗರಿಷ್ಠ 29,000 ಆಗಿತ್ತು.

ಚಿತ್ರದುರ್ಗದ ಅಪಿ ಅಡಿಕೆ ಕನಿಷ್ಠ ಬೆಲೆ 48,100 ರೂಪಾಯಿಗೆ ಮಾರಾಟವಾಗಿದೆ. ಹಾಗೆ ಬೆಟ್ಟೆ ಅಡಿಕೆ ಕನಿಷ್ಠ ಬೆಲೆ 35,100 ರೂಪಾಯಿಗೆ ಮಾರಾಟವಾಗಿದೆ.

ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆ 26,500 ರೂಪಾಯಿ ಇದ್ದು ಗರಿಷ್ಠ ಬೆಲೆ 50,199 ರೂಪಾಯಿಗೆ ಮಾರಾಟವಾಗಿದೆ. ರಾಶಿ ಅಡಿಕೆ ಕನಿಷ್ಠ 26,500 ರೂಪಾಯಿಗೆ ಮಾರಾಟವಾಗಿದೆ. ಬೆಟ್ಟೆ ಅಡಿಕೆ ಕನಿಷ್ಠ 45,199 ರೂಪಾಯಿಗೆ ಮಾರಾಟವಾಗಿದೆ. ಹೊಸನಗರ ಚಾಲಿ ಅಡಿಕೆ ಕನಿಷ್ಠ 28,929 ರೂಪಾಯಿಗೆ ಮಾರಾಟವಾಗಿದೆ. ಕೆಂಪು ಗೋಟು ಅಡಿಕೆ 24,899 ರೂಪಾಯಿಗೆ ಮಾರಾಟವಾಗಿದೆ. ಹಾಗೇ ರಾಶಿ ಅಡಿಕೆ ಕನಿಷ್ಠ 47,699 ರೂಪಾಯಿಗೆ ಮಾರಾಟವಾಗಿದೆ.

ಕೊಬ್ಬರಿ ಬೆಲೆ ಸದ್ಯಕ್ಕೆ ರಾಜ್ಯದಲ್ಕಿ ಸ್ಥಿರತೆ ಕಾಯ್ದುಕೊಂಡಿದೆ. 10 ಸಾವಿರದ ಗಡಿ ದಾಟಿದ್ದ ಕೊಬ್ಬರಿ ಬೆಲೆ ಬಳಿಕ ಅಲ್ಪ ಕುಸಿತ ಕಂಡಿತ್ತು. ರಾಜ್ಯದ ಪ್ರಮುಖ ತಿಪಟೂರು ಮಾರುಕಟ್ಟೆಯಲ್ಲಿ ಕೊಬ್ಬರಿ ಕ್ವಿಂಟಾಲ್ ಗೆ ಕನಿಷ್ಠ 9,100 ರೂಪಾಯಿ ಇದ್ದರೆ ಕನಿಷ್ಠ 9,750 ರೂಪಾಯಿಗೆ ಮಾರಾಟವಾಗಿದೆ. ಅರಸೀಕೆರೆ ಮಾರುಕಟ್ಟೆಯಲ್ಲಿ ಕನಿಷ್ಠ 8,200 ರೂಪಾಯಿ ಇದ್ದು ಗರಿಷ್ಠ 9,510 ರೂಪಾಯಿಗೆ ಮಾರಾಟವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!