Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿಕ್ಕಬಳ್ಳಾಪುರದಲ್ಲಿ ಮಂಗಳಮುಖಿ ಸಾವು ಪ್ರಕರಣಕ್ಕೆ ಸಿಕ್ತು ಬಿಗ್ ಟ್ವಿಸ್ಟ್..!

Facebook
Twitter
Telegram
WhatsApp

ಚಿಕ್ಕಬಳ್ಳಾಪುರ: ಜಿಲ್ಲೆಯ ದೇವಸ್ಥಾನದ ಮಂಗಳ ಮುಖಿ ಪೂಜಾರಿ ನವೆಂಬರ್ 12ರಂದು ಕೊಠಡಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದರು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ದೇವಾಲಯದ ಕೊಠಡಿಯೊಂದರಲ್ಲಿ ಪೂಜಾರಿ ಶ್ರೀಧರ್ ಹಾಗೂ ಸಹಾಯಕ ಲಕ್ಷ್ಮೀಪತಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದರು. ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಚಿಂತಾಮಣಿ ನಗರ ಪೊಲೀಸರು ತನಿಖೆ ಕೈಗೊಂಡಿದ್ದರು.

ಇದೀಗ ಆ ಪ್ರಕರಣ ಸಂಬಂಧಿಸಿದಂತೆ ಮೃತರ ಮೊಬೈಲ್ ನಲ್ಲಿ ಸೆರೆಯಾಗಿದ್ದ ವಿಡಿಯೋ ಸಿಕ್ಕಿದೆ. ಸಾವಿಗೂ ಮುನ್ನ ಇಬ್ಬರೂ ವಿಡಿಯೋದಲ್ಲಿ, ಸಾವಿಗೆ ತಾವೇ ಕಾರಣ, ಯಾರೂ ಕಾರಣರಲ್ಲ. ಜೀವನದಲ್ಲಿ ಜಿಗುಪ್ಸೆಯಾಗಿ ಸಾವನ್ನಪ್ಪುತ್ತಿದ್ದೇವೆ. ದೇವಾಲಯದ ಭಕ್ತರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಹೇಳಿಕೊಂಡಿದ್ದಾರೆ.

ತನಿಖೆ ಕೈಗೊಂಡಿದ್ದ ಪೊಲೀಸರಿಗೂ ಇದು ಆತ್ಮಹತ್ಯೆಯೋ ಕೊಲೆಯೋ ಎಂಬ ಅನುಮಾನ ಇತ್ತು.‌ ಇದೀಗ ವಿಡಿಯೋ ಸಿಕ್ಕಿದ್ರು ಕೂಡ ಆ ಬಗ್ಗೆ ಸಂಪೂರ್ಣ ಮಾಹಿತಿ ಸಿಕ್ಕಿಲ್ಲ. ವಿಡಿಯೋದಲ್ಲಿ ಸಾವಿನ ಬಗ್ಗೆ ಏನನ್ನು ಮಾಹಿತಿ ನೀಡಿಲ್ಲ. ಪೊಲೀಸರು ಇನ್ನು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!