Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದ ಪಾಲಿಗೆ ಕರಾಳ ಬಜೆಟ್ : ಎಚ್.ಆಂಜನೇಯ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜುಲೈ. 23 : ಈ ಹಿಂದೆ ಎಲ್ಲಾ ಬಜೆಟ್ ಗಳಲ್ಲಿ ಕರ್ನಾಟಕದ ಹಿತಾಸಕ್ತಿಗೆ ಪೂರಕವಾಗಿ ಬೆರಳೆಣಿಕೆಯಷ್ಟು ಅಂಶಗಳಾದರೂ ಇರುತ್ತಿದ್ದವು. ಆದರೆ, ಈ ಬಾರಿಯ ಬಜೆಟ್ ಕನ್ನಡಿಗರ ಪಾಲಿಗೆ ಕರಾಳ ದಿನವಾಗಿದೆ ಎಂದು ಎಚ್.ಆಂಜನೇಯ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಮೂಲಕ ಉತ್ತಮ ಆಡಳಿತ ನೀಡುತ್ತಿರುವ ಕಾರಣಕ್ಕೆ ಅಸೂಯೆಗೊಂಡಿರುವ ಕೇಂದ್ರದ ಬಿಜೆಪಿ ಸರ್ಕಾರ, ರಾಜ್ಯದಲ್ಲಿನ ಅಭಿವೃದ್ಧಿ ಕಾರ್ಯಗಳ ಸ್ಥಗಿತಕ್ಕೆ ಮುಂದಾಗಿದೆ. ದ್ವೇಷದ ರಾಜಕಾರಣಕ್ಕೆ ಬಜೆಟ್ ಅನ್ನು ಬಳಸಿಕೊಂಡಿದೆ.

ವಿಧಾನಸಭಾ ಚುನಾವಣೆ ಮುನ್ನ ನಿರ್ಮಲಾ ಸೀತರಾಮನ್  ಮಂಡಿಸಿದ್ದ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5300 ಕೋಟಿ ಬಿಡುಗಡೆಗೆ ಯಾವುದೇ ರೀತಿ ಆಶಾಭಾವನೆ ಮೂಡಿಸದಿರುವುದು ವಂಚನೆ ನಡೆ ಆಗಿದೆ. ದಾವಣಗೆರೆ ಟು ತುಮಕೂರು ರೈಲು ಮಾರ್ಗ, ಕೈಗಾರಿಕೆಗಳ ಸ್ಥಾಪನೆ, ಭದ್ರಾ ಮೇಲ್ದಂಡೆ ಯೋಜನೆ ಹೀಗೆ ಅನೇಕ ಯೋಜನೆಗಳಿಗೆ ಈ ಬಜೆಟ್ ಉತ್ತರ ಕೊಡಲಿದೆ ಎಂಬ ನಿರೀಕ್ಷೆ ಹುಸಿ ಆಗಿದೆ. ಒಟ್ಟಾರೆ ರಾಜ್ಯದ ಪಾಲಿಗೆ ಸಣ್ಣ ಬೆಳಕು ಕೂಡ ಆಗದ ಈ ಬಜೆಟ್ ಕತ್ತಲಿಗೆ ದೂಡಿದೆ ಎಂದು ಮಾಜಿ ಸಚಿವ ಎಚ್. ಆಂಜನೇಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

ಮುತ್ತಪ್ಪ ರೈ ಆಸ್ತಿ ವಿವಾದ ಇತ್ಯರ್ಥ : ಎರಡನೇ ಪತ್ನಿಗೆ 100 ಕೋಟಿ ಆಸ್ತಿ

ಬೆಂಗಳೂರು :ಮಾಜಿ ಡಾನ್ ಮುತ್ತಪ್ಪ ರೈ ಸಾವನ್ನಪ್ಪಿದ ಬಳಿಕ ಅವರ ಆಸ್ತಿ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಅದರಲ್ಲೂ ಸಾವಿರಾರು ಕೋಟಿ ಆಸ್ತಿಯನ್ನು ಮುತ್ತಪ್ಪ ರೈ ಸಾಯುವುದಕ್ಕೂ ಮುನ್ನ ಮನೆಕೆಲಸದವರಿಗೂ ಸೇರಿ ಬರೆದಿದ್ದರು. 2019ರಲ್ಲಿ

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

error: Content is protected !!