Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಧಾನಸಭೆಯಲ್ಲಿ ಮೂಡಾ ಹಗರಣ ಸದ್ದು : ಬಿಜೆಪಿಯವರು ಎಕರೆಗಟ್ಟಲೆ ತಗೊಂಡವ್ರೆ ಎಂದ ಭೈರತಿ ಸುರೇಶ್

Facebook
Twitter
Telegram
WhatsApp

ಬೆಂಗಳೂರು: ಇಂದು ಸದನದಲ್ಲಿ ಮೂಡಾ ಹಗರಣದ ವಿಚಾರ ಸಾಕಷ್ಟು ಸದ್ದು ಮಾಡಿದೆ. ಈ ವೇಳೆ ಕಂತೆ ಕಂತೆ ದಾಖಲೆಗಳನ್ನು ತಂದ ಸಚಿವ ಭೈರತಿ ಸುರೇಶ್, ಬಿಜೆಪಿಯವರು ಅನಾಚಾರ ಮಾಡಿರುವುದು ಒಂದು ಬಂಡಿ ಇದೆ ಎಂದಿದ್ದಾರೆ.

ಇದೆ ವೇಳೆ ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ನಮ್ಮ ಹತ್ತಿರ ದಾಖಲೆ ಇದೆ ಅಂತಾರೆ. ಸಮರ್ಥರಿದ್ದಾರೆ ಮಾಡುವುದಕ್ಕೆ. ದಿನ ಪತ್ರಿಕೆಯಲ್ಲಿ ಮೀಡಿಯಾದಲ್ಲಿ ಇದೆ ಬರ್ತಾಯಿದೆ. ಸದನ ಇರುವುದು ಯಾಕೆ ಅದನ್ನೆಲ್ಲಾ ಚರ್ಚೆ ಮಾಡುವುದಕ್ಕೆ. ಹೊಗಳುವುದಿದ್ದರೆ ಹೊಗಳಲಿ ಎಂದು ಆರ್ ಅಶೋಕ್ ಹೇಳಿದ್ದಾರೆ.

ಮ್ಯಾಚ್ ಫಿಕ್ಸಿಂಗ್ ಆಗಿದೆ ಎನ್ನುವುದು ಬೇಡ. ಆಡಳಿತ ಪಕ್ಷ – ವಿರೋಧ ಪಕ್ಷ ಎಲ್ಲರೂ ಸೇರಿ ಚರ್ಚೆ ಮಾಡಬೇಕು. ಇದಕ್ಕೆ ಮುಖ್ಯಮಂತ್ರಿಗಳದ್ದು ಒಪ್ಪಿಗೆ ಇದೆ ಎಂದುಕೊಳ್ಳುತ್ತೇನೆ. ಇದನ್ನೆಲ್ಲ ಮುಕ್ತವಾಗಿ ಜನರಿಗೆ ತಿಳಿಸುವ ಪ್ರಯತ್ನ ಮಾಡಿತ್ತೇವೆ ಎಂದು ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.

ಇದೆ ವೇಳೆ ಮಾತನಾಡಿದ ಶಾಸಕ ಬಸನಗೌಡ ಯತ್ನಾಳ್, ಬಿಜೆಪಿ ಅವರು, ಜೆಡಿಎಸ್ ನವರದ್ದು ಎಲ್ಲರದ್ದು ಅಡ್ಜೆಸ್ಟಮೆಮಲಂಟ್ ಏನೆಂಬುದು ಗೊತ್ತಾಗಲಿ.‌ ಯಾರ್ಯಾರು ಕೋಟಿಗಟ್ಟಲೆ ಲೂಟಿ ಮಾಡವ್ರೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಯಾರ್ಯಾರ ಅಡ್ಜೆಸ್ಟ್ಮೆಂಟ್ ಎಷ್ಟೆಷ್ಟು ಇದೆ ಎಂಬ ಅಳತೆ ಮಾಪಕ ಬೇಕಾಗಿದೆ. ರಾಜ್ಯದ ಜನತೆಗೆ ನಾವೂ ತೋರಿಸಬೇಕಾಗಿದೆ. ಇವರೆಲ್ಲಾ ಅಡ್ಜೆಸ್ಟ್ಮೆಂಟ್ ಇದಾರಾ ಮುಂದಿನ ಸಲ ಇವರನ್ನೆಲ್ಲಾ ಮನೆಗೆ ಕಳುಹಿಸಿ, ಪ್ರಾಮಾಣಿಕರನ್ನು ಮುಂದೆ ಕರೆ ತನ್ನು ಎಂದಿದ್ದಾರೆ.

ವಿರೋಧ ಪಕ್ಷದವರು ಎಕರೆಗಟ್ಟಲೆ ತೆಗೆದುಕೊಂಡಿದ್ದಾರೆ ಸುಳ್ಳು ದಾಖಲೆ ನೀಡಿ ಎಂದು ಸಚಿವ ಭೈರತಿ ಸುರೇಶ್ ಹೇಳುತ್ತಿದ್ದಂತೆ ಅಶ್ವತ್ಥ್ ನಾರಾಯಣ್ ಹಾಗೂ ಅಶೋಕ್ ಅವರು ಅದನ್ನ ಹೊರಗೆ ತರುವುದಕ್ಕೆ ಅವಕಾಶ ಮಾಡಿಕೊಡುತ್ತೇವೆ. ಹೊರಗೆ ತರಲಿ ಎಂದು ಕಿರುಚಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!