ಅಂಜುಮನ್ ತರಖಿ ಉರ್ದು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಇಕ್ಬಾಲ್ ಅಹಮದ್ ನೇಮಕ

0 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ ‌.24  : ಅಂಜುಮನ್ ತರಖಿ ಉರ್ದು(ಹಿಂದ್) ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಿವೃತ್ತ ಉಪನ್ಯಾಸಕ ಇಕ್ಬಾಲ್ ಅಹಮದ್ ಇವರನ್ನು ನೇಮಕ ಮಾಡಲಾಗಿದೆ.

ತೆರವಾಗಿದ್ದ ಅಧ್ಯಕ್ಷ ಸ್ಥಾನದ ನೇಮಕಕ್ಕೆ ಸಂಬಂಧಿಸಿದಂತೆ ನಡೆದ ರಾಜ್ಯ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಇಕ್ಬಾಲ್ ಅಹಮದ್‌ರವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾರ್ಯದರ್ಶಿ ತಾಜ್‌ಪೀರ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *