Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ | ಅಂಗನವಾಡಿಯಲ್ಲಿ ಕಳ್ಳತನ

Facebook
Twitter
Telegram
WhatsApp

ಸುದ್ದಿಒನ್, ಚಳ್ಳಕೆರೆ, ಜುಲೈ. 24 :   ಅಂಗನವಾಡಿ ಕೇಂದ್ರದ ಬೀಗ ಮುರಿದು ಕಳವು ಮಾಡಿದ ಪ್ರಕರಣ ಇಂದು ಬೆಳಕಿಗೆ ಬಂದಿದೆ.

ನಗರದ ಟಿ.ಎ. ಟಿ. ಟಾಕೀಸ್ ಹಿಂಭಾಗದ ಅಂಗನವಾಡಿ ಕೇಂದ್ರದ ಬೀಗ ಮುರಿದು ಒಳ ನುಗ್ಗಿದ  ಕಳ್ಳರು ಅಂಗನವಾಡಿ ಅಡಿಗೆ ಕೋಣೆಯಲ್ಲಿದ್ದ  ಕುಕ್ಕರ್, ಪಾತ್ರೆ,  ಬಕೆಟ್ ಸೇರಿದಂತೆ ಅಡುಗೆ ಮಾಡುವ ಸಾಮಾಗ್ರಿಗಳನ್ನು ಕಳವು ಮಾಡಿದ್ದಾರೆ.
ಒಂದೇ ಸ್ಥಳದಲ್ಲಿ ನಾಲ್ಕು ಅಂಗನವಾಡಿ ಕೇಂದ್ರಗಳಿದ್ದು ಮತ್ತೊಂದು ಅಂಗನವಾಡಿ ಕೇಂದ್ರ ಬೀಗ ಒಡೆಯಲು ಮುಂದಾಗಿದ್ದು ಕಳವು ಪ್ರಕರಣ ವಿಫಲರಾಗಿದ್ದಾರೆ.

ಎಂದಿನಂತೆ ಅಂಗನವಾಡಿ ಕೇಂದ್ರ ಶಿಕ್ಷಕಿ ಕರ್ತವ್ಯಕ್ಕೆ ಬಂದಾಗ ಕಳವು ಪ್ರಕರಣ ಬೆಳಕಿಗೆ ಬಂದಿದ್ದು ತಕ್ಷಣ ಇಲಾಖೆ ಅಧಿಕಾರಿ ಹಾಗೂ ಪೋಲಿಸ್ ಇಲಾಖೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಭೇಟಿ ನೀಡಿ  ಪೊಲೀಸ್ ಕಾನ್ ಸ್ಟೇಬಲ್ ಲಿಂಗರಾಜು ಹಾಗೂ ಶಂಕರ್  ಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಳಕಲ್ಲಿನ ಮಹಾಂತೇಶ್‌ ಎಂ.ಗಜೇಂದ್ರಗಡ ಅವರಿಗೆ ಸಂದ ಶ್ರೀ ಶಿವಕುಮಾರ ಪ್ರಶಸ್ತಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ ರಂಗಭೂಮಿಗೆ ಸಲ್ಲಿಸಿದ ಜೀವಮಾನದ ಕೊಡುಗೆಯನ್ನು ಮನ್ನಿಸಿ ಪ್ರತಿವರ್ಷ ಕೊಡಮಾಡುವ ಪ್ರತಿಷ್ಠಿತ ಶ್ರೀ ಶಿವಕುಮಾರ ಪ್ರಶಸ್ತಿಗೆ ಈ ಬಾರಿ  ಇಳಕಲ್ಲಿನ

ಚಿತ್ರದುರ್ಗ : ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಹಾನಿ : ಮಳೆ ವರದಿ…!

ಚಿತ್ರದುರ್ಗ.ಅ.18:  ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8 ಹಿರಿಯೂರು ತಾಲ್ಲೂಕು 14.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು

ಚಿತ್ರದುರ್ಗ | ಮೂವರು ಮಹಿಳೆಯರು ಕಾಣೆ : ಪತ್ತೆಗೆ ಮನವಿ

ಚಿತ್ರದುರ್ಗ. ಅ.18: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು ಮಹಿಳೆಯರು ಕಾಣೆಯಾದ ಕುರಿತು ಮೂರು  ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹೊಳಲ್ಕೆರೆ ತಾಲ್ಲೂಕಿನ ತೇಕಲವಟ್ಟಿ ಗೊಲ್ಲರಹಟ್ಟಿ ಗ್ರಾಮದ ರೇಣುಕಮ್ಮ ಗಂಡ ಕರಿಯಪ್ಪ

error: Content is protected !!