Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೌರಿ ಹಬ್ಬಕ್ಕೆ ಸುಮಲತಾಗೆ ಮಂಡ್ಯದಿಂದ ಬಂತು ಬಾಗಿನ

Facebook
Twitter
Telegram
WhatsApp

ಮಂಡ್ಯ: ಜಿಲ್ಲೆಯ ಜನ ಸುಮಲತಾ ಅವ್ರನ್ನ ಮನೆ ಮಗಳಂತೆ ಕಂಡಿದ್ದಾರೆ. ಚುನಾವಣೆಗೆ ನಿಂತಾಗಲೂ ಅದಹ ಪ್ರೂವ್ ಆಗಿದೆ. ಅಷ್ಟೇ ಪ್ರೀತಿಯಿಂದ ಸುಮಲತಾ ಅವ್ರನ್ನ ಕಂಡಿದ್ದು, ಇದೀಗ ಹಬ್ಬಕ್ಕೆ ಬಾಗಿನವನ್ನು ತಲುಪಿಸಿದ್ದಾರೆ.

ಹೌದು, ಇನ್ನೆರೆಡು ದಿನಗಳು ಕಳೆದರೆ ಗೌರಿ ಹಬ್ಬ ಬಂದೆ ಬಿಡ್ತು. ಈ ಹಬ್ಬಕ್ಕೆ ತವರಿನಿಂದ ಹೆಣ್ಣು ಮಕ್ಕಳಿಗೆ ಬಾಗಿನ ಕೊಡುವ ಸಂಪ್ರದಾಯವಿದೆ. ಹೀಗಾಗಿ ಮಂಡ್ಯ ಜನತೆ ಸುಮಲತಾ ಅವ್ರನ್ನ ಮಗಳೆಂದೆ ಭಾವಿಸಿರುವ ಕಾರಣ ಮಂಡ್ಯದ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರು ಸುಮಲತಾಗೆ ಬಾಗಿನ ತಲುಪಿಸಿದ್ದಾರೆ.

ಬಾಗಿನ ಕೊಟ್ಟಿರುವ ಜಿಲ್ಲಾಧ್ಯಕ್ಷ ಶಂಕರ್ ಬಾಬು, ಸೀರೆ, ಬಳೆಯನ್ನ ಕೊರಿಯರ್ ಮಾಡಿದ್ದಾರೆ. ಬೆಂಗಳೂರಿನ ಸುಮಲತಾ ನಿವಾಸಕ್ಕೆ ಕಳುಹಿಸಿಕೊಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

error: Content is protected !!