Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Facebook
Twitter
Telegram
WhatsApp

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ತಾಲ್ಲೂಕಿನ ಅರೇಹಳ್ಳಿಯ ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಸೈನಿಕರು ಮತ್ತು ರೈತ ದೇಶದ ಎರಡು ಕಣ್ಣುಗಳು ಇದ್ದಂತೆ. ಪ್ರತಿವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಗುತ್ತದೆ. ಈ ವರ್ಷ 25 ನೇ ರಜತ ಮಹೋತ್ಸವ ಇದಾಗಿದೆ. ದೇಶದಾದ್ಯಂತ ಕಾರ್ಗಿಲ್ ವಿಜಯೋತ್ಸವ ದಿನವನ್ನು ಹೆಮ್ಮೆಯಪಡುವ ದಿನವಾಗಿ ಜುಲೈ 26 ರಂದು ಆಚರಿಸುತ್ತಾ ಬಂದಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಯುದ್ಧ ಮೇ 3, 1999 ರಂದು ಪ್ರಾರಂಭವಾಗಿ ಜುಲೈ26, 1999 ಮುಗಿದು ಪಾಕಿಸ್ತಾನದ ವಿರುದ್ಧ ಜಯಗಳಿಸಿತು.

ಜುಲೈ ಕೊನೆಯ ವಾರದಲ್ಲಿ ಭಾರತ ಸೇನೆಯ ಅಂತಿಮ ದಾಳಿ ಆರಂಭಿಸಲು ಡ್ರೋನ್ಸ್ ಉಪವಲಯವನ್ನು ಪಾಕಿಸ್ತಾನದ ಪಡೆಗಳ ತೆರವು ಮಾಡಿದ ಕೂಡಲೇ ಜುಲೈ 26 ಹೋರಾಟ ತೆಗೆದುಕೊಂಡಿತು. ಪಾಕಿಸ್ತಾನದ ವಿರುದ್ಧ ಗೆಲುವು ಸಾಧಿಸಿತು. ಆ ದಿನವನ್ನು ಕಾರ್ಗಿಲ್ ವಿಜಯ ದಿವಸ ಇಂದು ಭಾರತದಲ್ಲಿ ಗುರುತಿಸಲಾಯಿತು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ವೇಣುಗೋಪಾಲ್ ಜಿ. ಸಿ, ಶಿಕ್ಷಕರಾದ ಬಿ.ಎಂ. ಜಾನಕಮ್ಮ, ಶ್ರೀನಿವಾಸ್ ಆರ್. ರಾಕೇಶ್ ಕುಮಾರ್ ಡಿ. ಪಿ,  ಅರುಣ್ ಟಿ.ಪಿ.,  ಶಿವಶಂಕರ್ ಎಲ್. ಎಸ್, ಮನಿಷಾ ಎ. ಶೆಟ್ಟಿ ಹಾಗೂ ಶಾಲೆ ಮಕ್ಕಳು ಪೋಷಕರು ಉಪಸಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!