Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಆಗಸ್ಟ್ 1 ರಿಂದ 8 ರವರೆಗೆ ಈ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

---Advertisement---

 

ಚಿತ್ರದುರ್ಗ. ಜುಲೈ.31:  ತಾಲ್ಲೂಕಿನ ಹಿರೆಗುಂಟನೂರು ಗ್ರಾಮದಿಂದ ಗುತ್ತಿನಾಡು ಗ್ರಾಮದವರೆಗೆ 11 ಕೆ.ವಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 1 ರಿಂದ 8 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 5 ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚರಣೆಯಾಗುವ ಪ್ರದೇಶಗಳು:  ಹಿರೇಗುಂಟನೂರು ವ್ಯಾಪ್ತಿಯ ಹಿರೇಗುಂಟನೂರು ಗೊಲ್ಲರಹಟ್ಟಿ, ಚಿಕ್ಕಪುರ, ಸೀಬಾರ, ಗುತ್ತಿನಾಡು, ಈಚಲನಾಗೇನಹಳ್ಳಿ, ಹುಣಸೆಕಟ್ಟೆ, ಸಾದರಹಳ್ಳಿ, ಕೆ.ಬಳ್ಳೆಕಟ್ಟೆ ಹಾಗೂ ಬೀರಾವರ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...