Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ಪೊಲೀಸರಿಗೇ ರಕ್ಷಣೆ ಕೊಡುವ ಸ್ಥಿತಿ ನಿರ್ಮಾಣವಾಗಿದೆ : ಚಿತ್ರದುರ್ಗದಲ್ಲಿ ಭಾಸ್ಕರ್ ರಾವ್ ಕಿಡಿ..!

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 06 : ಲೂಟಿ ಹೊಡೆಯಿರಿ ಎಂದು ಸರ್ಕಾರವೇ ಒತ್ತಡ ಹೇರುತ್ತಿದೆ. ಪೊಲೀಸ್ ಇಲಾಖೆ ಸಂಪೂರ್ಣ ವೀಕ್ ಆಗುತ್ತಿದೆ. ಪೊಲೀಸರಿಗೆ ರಕ್ಷಣೆ ಕೊಡುವ ಸ್ಥಿತಿ ನಿರ್ಮಾಣ ಆಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಕಿಡಿಕಾರಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ನಿವೃತ್ತ ಪೊಲೀಸ್ ಅಧಿಕಾರಿ ಬಾಸ್ಕರ್ ರಾವ್, ರಾಜ್ಯ ಸರ್ಕಾರ ರಕ್ಷಕರನ್ನು ಭಕ್ಷಕರನ್ನಾಗಿ ಮಾಡಿದೆ. ಲಕ್ಷಾಂತರ ರೂ. ಕೊಡುವವರೆಗೂ ಪೋಸ್ಟಿಂಗ್ ಕೊಡುವುದಿಲ್ಲ. ಸಮವಸ್ತ್ರಧಾರಿಗಳು ಭಕ್ಷಕರು ಮಾತ್ರವಲ್ಲ ಭೀಕಾರಿಗಳಾಗಿದ್ದಾರೆ. ನೇರವಾಗಿ ಜನರ ಮೇಲೆ ಪರಿಣಾಮ ಬೀರುತ್ತಿದೆ.

ಬೇರೆ ಇಲಾಖೆಗಳಲ್ಲಿ ಗುತ್ತಿಗೆ, ಟೆಂಡರ್, ಪರ್ಸೆಂಟೇಜ್ ನಡೆಯುತ್ತದೆ. ಪೊಲೀಸರು ಜನಸಾಮಾನ್ಯರಿಂದ ವಸೂಲಿ ಮಾಡಬೇಕಾಗುತ್ತದೆ. ಲೂಟಿ ಹೊಡೆಯಿರಿ ಎಂದು ಸರ್ಕಾರವೇ ಒತ್ತಡ ಹೇರುತ್ತಿದೆ. ಪೊಲೀಸ್ ಇಲಾಖೆ ಸಂಪೂರ್ಣ ವೀಕ್ ಆಗುತ್ತಿದೆ. ಪೊಲೀಸರಿಗೆ ರಕ್ಷಣೆ ಕೊಡುವ ಸ್ಥಿತಿ ನಿರ್ಮಾಣ ಆಗಿದೆ
ಪ್ರಾಮಣಿಕತೆ ಇರುವುದರಿಂದ ಪರಶುರಾಮ್ ಆತ್ಮಹತ್ಯೆ
ಬೆಂಗಳೂರಲ್ಲಿ ಪೊಲೀಸ್ ಠಾಣೆಗೆ ಪೋಸ್ಟಿಂಗ್ ಪಡೆಯಲು ಕೋಟಿಗಟ್ಟಲೆ ಹಣ ಕೊಡಬೇಕು.

ಜಿಲ್ಲೆಗಳಲ್ಲಿ ಲಕ್ಷಾಂತರ ರೂಪಾಯಿ ಹಣ ಕೊಡಬೇಕಿದೆ
ಜನಪ್ರತಿನಿಧಿಗಳು, ಹೋಂ ಮಿನಿಸ್ಟರ್, ಚೀಫ್ ಮಿನಿಸ್ಟರ್ ಗೆ ಹಣ ಕೊಡಬೇಕು. ಸ್ಟ್ರಾಂಗ್ ಚೀಫ್ ಮಿನಿಸ್ಟರ್ ಇದ್ದರೆ ಈರೀತಿ ಆಗಲ್ಲ
ವೀಕ್ ಚೀಫ್‌ಮಿನಿಸ್ಟರ್ ಇದ್ದಾಗ ಈರೀತಿ ಆಗುತ್ತದೆ
ಎಂಎಲ್‌ಎ ಗಳಿಗೆ ತೋಳಗಳಂತೆ ಹಣ ಕೀಳಲು ಬಿಟ್ಟಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ರಾಯಚೂರಿನಲ್ಲಿ ಪಿಎಸ್ಐ ಪರಶುರಾಮ್ ಆತ್ಮಹತ್ಯೆ ಮಾಡಿಕೊಂಡಿದ್ದು, ಅಲ್ಲಿನ ಶಾಸಕ ಹಾಗೂ ಮಗ ಮೂವತ್ತು ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಪ್ರಕರಣ ಸಂಬಂಧ ವಿಪಕ್ಷ ನಾಯಕರು ವಾಗ್ದಾಳಿ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!