Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮದುವೆಯಾಗಲು ಯಾವ ಗ್ರಹಗಳು ಚೆನ್ನಾಗಿರಬೇಕು? ಎಂಬುದರ ಎಂಬುವುದರ ಬಗ್ಗೆ ಮಾಹಿತಿ…..

---Advertisement---

 

ಸೋಮಶೇಖರ್ B.Sc

ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು, ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಸಾಮಾನ್ಯವಾಗಿ ವಿವಾಹದ ಮೊದಲು ಜಾತಕ ಪರೀಕ್ಷಿಸಲು ಸಾಮಾನ್ಯ.

(1) ಗುರು ಗ್ರಹದ ಪ್ರಭಾವ_
ಗುರುಗ್ರಹವು ಉಚ್ಚವಾಗಿದ್ದರೆ ಶುಭ ದೃಷ್ಟಿ ಫಲ ನೀಡುವನು. ಇಂಥವರ ವೈವಾಹಿಕ ಜೀವನ ಸಂತೋಷವಾಗಿರುತ್ತದೆ. ದಾಂಪತ್ಯ ಜೀವನ ಅನೇಕ ಕಷ್ಟಕಾರ್ಪಣ್ಯಗಳು ದೂರ ಮಾಡುವನು. ಅದರ ಜೊತೆಗೆ ಸಂತಾನ ಫಲ ನೀಡುತ್ತಾನೆ.
ಗುರುಗ್ರಹವು ಸಪ್ತಮ ಸ್ಥಾನದಲ್ಲಿ ಇದ್ದರೆ ಕಷ್ಟ ಕೊಡುತ್ತಾನೆ.ಆದರೆ ವಿಚ್ಛೇದನ ಪ್ರಕ್ರಿಯೆ ಮಾಡುವುದಿಲ್ಲ. ಒಂದು ವೇಳೆ ಗುರುಗ್ರಹವು ಪಾಪಗ್ರಹದ ಪ್ರಭಾವದಲ್ಲಿ ಸಿಲುಕಿದರೆ ದಾಂಪತ್ಯ ಜೀವನ ಅನೇಕ ಪ್ರಕಾರದ ಸಮಸ್ಯೆಗಳನ್ನು ಕೊಡುತ್ತಾನೆ.

(2) ಶುಕ್ರ ಗ್ರಹ

ಶುಕ್ರ ಗ್ರಹದ ಪ್ರಭಾವ ನಿಮ್ಮ ಕುಂಡಲಿಯಲ್ಲಿ ಪರೀಕ್ಷಿಸಬೇಕು. ಶುಕ್ರನು ವಿವಾಹ ಕಾರಣಕರ್ತರು ಎಂದು ಕರೆಯುವುದುಂಟು. ನಿಮ್ಮ ವೈವಾಹಿಕ ಜೀವನ ಉತ್ತಮವಾಗಿರಬೇಕು ಎಂದರೆ ಉತ್ತಮ ಸ್ಥಾನದಲ್ಲಿರಬೇಕು

(3) ಮಂಗಳ ಗ್ರಹ___
ಮದುವೆ ವಿಚಾರದಲ್ಲಿ ಜಾತಕ ಪರೀಕ್ಷಿಸುವಾಗ ಮಂಗಳ ಗ್ರಹದ ಸ್ಥಿತಿ ನೋಡಬೇಕು. ಯಾವ ಮನೆಯಲ್ಲಿದೆ ಅದರ ಮೇಲೆ ಯಾವ ಗ್ರಹದ ದೃಷ್ಟಿ ನೋಡಬೇಕು. ಮಂಗಳನು ಯಾವುದರ ಜೊತೆ ಸಂಯೋಗ ಇದೆ ನೋಡಬೇಕು. ಜಾತಕ ದಲ್ಲಿ ಏನಾದರೂ ತೊಂದರೆ ಅಂದರೆ ಮಾಂಗಲಿಕ( ಮಂಗಳದೋಷ, ಅಂಗಾರಕ ದೋಷ , ಕುಜದೋಷ )ಇದೆ ಎಂಬುದರ ಬಗ್ಗೆ ನಿಖರವಾಗಿ ಮಾಹಿತಿ ಪಡೆಯಬೇಕು. ಇದನ್ನೆಲ್ಲಾ ನೋಡಿ ಮದುವೆಗೆ ಅನುಮತಿ ನೀಡಬೇಕು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment