Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿಮ್ಮ ಮಕ್ಕಳ ಮದುವೆಗೆ ಜನ್ಮ ಕುಂಡಲಿ( ಜಾತಕ) ಏನು ತಿಳಿಸುತ್ತೆ?

---Advertisement---

 

 

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ. ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಚಂದ್ರ, ಬುಧ, ಗುರು ಮತ್ತು ಶುಕ್ರ ಗಳಿಂದ ಉತ್ತಮ ಫಲ ದೊರಕುವುದು.
ನಿಮ್ಮ ಕುಂಡಲಿಯಲ್ಲಿ 2 ನೇ ಮನೆ ,7 ನೇ ಮನೆ 11ನೇ ಮನೆ ಗ್ರಹಗಳೊಂದಿಗೆ ಶುಭಗ್ರಹಗಳಿದ್ದರೆ ತುಂಬಾ ಒಳ್ಳೆಯದು ಫಲ ನಿರೀಕ್ಷಣೆ ಮಾಡುವಿರಿ.

ನಿಮ್ಮ ಲಗ್ನ ಕುಂಡಲಿದಲ್ಲಿ ಈ ಕೆಳಗಿನಂತೆ ಲಕ್ಷಣಗಳು ಕಂಡರೆ,

7ನೇ ಮನೆಯಲ್ಲಿ ಚಂದ್ರ ಇದ್ದರೆ, ದಾಂಪತ್ಯ ಜೀವನ ತೃಪ್ತಿ ದಾಯಕ.

7ನೇ ಮನೆಯಲ್ಲಿ ಬುಧ ಇದ್ದರೆ ದಾಂಪತ್ಯ ಜೀವನ ಸುಖಮಯ.

7ನೇ ಮನೆಯಲ್ಲಿ ಗುರು ಇದ್ದರೆ ಒಳ್ಳೆಯ ನಡತೆ ಹೆಂಡತಿ ಸಿಗುತ್ತಾಳೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment