Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಭಾರಿ ಮಳೆಗೆ ಮನೆಗಗಳಿಗೆ ನುಗ್ಗಿದ ನೀರು ಜನಜೀವನ ಅಸ್ತವ್ಯಸ್ತ.

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 21 : ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಗುಡುಗು – ಮಿಂಚು ಸಹಿತ ಧಾರಕಾರವಾಗಿ ಮಳೆ ಸುರಿಯುತ್ತಿದೆ. ಭರ್ಜರಿ ಮಳೆಯಿಂದವ ಹತ್ತಾರು ಅವಾಂತರ ಸೃಷ್ಠಿಸಿದೆ.

ಚಳ್ಳಕೆರೆ ನಗರದಲ್ಲಿ ರಹಿಂ ನಗರದಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆಗಳು ಜಲಾವೃತವಾಗಿದ್ದು ಜನ ಜೀವನ ಅಸ್ತವ್ಯಸ್ಥವಾಗಿದೆ.

ಬಾರಿ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು, ಮನೆಯಲ್ಲಿದ್ದ ವಸ್ತುಗಳು ನೀರು ಪಾಲಾಗಿವೆ.
ರಹೀಂ ನಗರದಲ್ಲಿ 50 ಕ್ಕೂ ಹೆಚ್ಚು ಮನೆಗಳು ಮಳೆಯ ನೀರಿನಿಂದ ಜಲಾವೃತವಾಗಿದೆ.
ರಾಜಕಾಲುವ ತುಂಬಿ ಹರಿದು ಅಕ್ಕ ಪಕ್ಕದ ಮನೆಗಳಿಗೆ ನೀರು ನುಗಿದೆ. ಜೆಸಿಬಿ ಯಂತ್ರಗಳ ಮೂಲಕ ಚರಂಡಿಗೆ ಮಳೆ ನೀರು ಹರಿಸಲಾಗುತ್ತದೆ.

ನಗರದ ಸಂಗೊಳ್ಳಿ ರಾಯಣ್ಣ ರಸ್ತೆಯಲ್ಲಿ ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದಿದೆ.
ಒಟ್ಟಾರೆ ಮಳೆಯಿಂದ ಕೆಲವು ಕಡೆ ಸಮಸ್ಯೆಗಳು ಉದ್ಭವಿಸಿವೆ. ನಗರದಲ್ಲಿ ಸುರಿದ ಭಾರಿ ಮಳೆಯಿಂದ ರಹೀಮ್ ನಗರ ಅಕ್ಷರಶಃ ನೀರಿನಲ್ಲಿ ಮುಳುಗಿದಂತ್ತಾಗಿದೆ.

.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment