Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಸ್ಪರ್ಧೆ ಆಯೋಜನೆ : ನಿಮ್ಮ ಮಗುವಿನ ಹೆಸರು ನೊಂದಾಯಿಸಿ..!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 21 : ಶ್ರಾವಣ ಶುರುವಾಯ್ತು.. ಹಬ್ಬಗಳು ಆರಂಭವಾದವೂ.. ತಾಯಂದಿರ ನೆಚ್ಚಿನ ಕೃಷ್ಣಜನ್ಮಾಷ್ಠಮಿಯೂ ಬಂದೇ ಬಿಡ್ತು. ಇದೇ ತಿಂಗಳ 26 ರಂದು ಕೃಷ್ಣ ಜನ್ಮಾಷ್ಠಮಿಯ ಹಬ್ಬ ಇದೆ. ಅಂದ್ರೆ ಇನ್ನು ಐದೇ ದಿನ ಉಳಿದಿರುವುದು. ಈ ಕೃಷ್ಣಜನ್ಮಾಷ್ಠಮಿ ಅಂದ್ರೆ ತಾಯಂದಿರಿಗೆ ಬಹಳ ಇಷ್ಟ. ಯಾಕಂದ್ರೆ ತಮ್ಮ ಮಕ್ಕಳಿಗೆ ಕೃಷ್ಣ-ರುಕ್ಮಿಣಿ-ರಾಧೆಯ ವೇಷ ಹಾಕಿ ಸಂಭ್ರಮಿಸುತ್ತಾರೆ. ಮಕ್ಕಳಲ್ಲಿಯೇ ದೇವರನ್ನು ಕಾಣುತ್ತಾರೆ. ಆ ದಿನವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಇನ್ನು ಶಾಲೆಗಳಲ್ಲೂ ಕೃಷ್ಣ ಜನ್ಮಾಷ್ಠಮಿ ವಿಶೇಷವಾಗಿರುತ್ತದೆ. ಸ್ಪರ್ಧೆಗಳು ನಡೆಯುತ್ತವೆ.

ಪ್ರತಿವರ್ಷದಂತೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ಈ ವರ್ಷವೂ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಸ್ಪರ್ಧೆಗಳನ್ನು ಏರ್ಪಡಿಸಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಬಹುಮಾನವನ್ನು ಗೆಲ್ಲಬಹುದು. ಕೆಲವೊಂದು ನಿಯಮಗಳು ಕೂಡ ಇದ್ದು, ಇಲ್ಲಿ ನೀಡಿರುವ ನಿಯಮಗಳು ಈ ಕೆಳಗಿನಂತೆ ಇದೆ. ಹಾಗೇ ಸಂಪರ್ಕಿಸಬೇಕಾದ ನಂಬರ್ ಕೂಡ ಇದೆ.

1.ಶ್ರೀಕೃಷ್ಣ ವೇಷಭೂಷಣ ಸ್ಪರ್ಧೆ ವಯಸ್ಸು : 3 ರಿಂದ 7 ವರ್ಷದ ವಯಸ್ಸಿನ ಮಕ್ಕಳು
2.ಶ್ರೀಕೃಷ್ಣನ ಚಿತ್ರಕ್ಕೆ ಬಣ್ಣ ತುಂಬುವುದು ವಯಸ್ಸು : 8 ರಿಂದ 12 ವರ್ಷಗಳು. ನಾವು ಕೊಡುವ ಶ್ರೀ ಕೃಷ್ಣನ ಚಿತ್ರಕ್ಕೆ ಕ್ರೇಯಾನ್ಸ್/ ಸ್ಕೆಚ್ ಪೆನ್ ಬಳಿಸಿ ಬಣ್ಣ ತುಂಬಬೇಕು.
3.ಶ್ರೀಕೃಷ್ಣನ ಚಿತ್ರ ಬಿಡಿಸುವುದು.ವಿಷಯ : ಸ್ವರ್ಗದಲ್ಲಿ ಶ್ರೀ ಕೃಷ್ಣ

ವಯಸ್ಸು: 13 ರಿಂದ 15 ವರ್ಷಗಳು

ದಿನಾಂಕ:25/08/2024
ಸಮಯ ಸಂಜೆ05: 30ಗೆ
ತಮ್ಮ ಹೆಸರನ್ನು ನೋಂದಾಯಿಸಲು 9449266185 6362551302 ಗೆ ಕರೆ ಮಾಡಿರಿ. ಸ್ಥಳ  ಸಭಾಂಗಣ, ಆಕಾಶವಾಣಿ ಹಿಂಭಾಗ, ಕೆಳಗೋಟೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

40% ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ ನಿಧನ..!

  ಬಿಜೆಪಿ ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದ, ಗುತ್ತಿಗೆದಾರ ಸಂಘ್ ಅಧ್ಯಕ್ಷ ಡಿ ಕೆಂಪಣ್ಣ ಇಂದು ನಿಧನರಾಗಿದ್ದಾರೆ. ಇವರಿಗೆ 84 ವರ್ಷ ವಯಸ್ದಾಗಿತ್ತು. ಹೃದಯಘಾತದಿಂದಾಗಿ ಇಂದು ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿಯೇ

ಮುನಿರತ್ನ ವಿರುದ್ಧ ರಾಮನಗರ ವ್ಯಾಪ್ತಿಯಲ್ಲಿ ದಾಖಲಾಯ್ತು ಅತ್ಯಾಚಾರ ಪ್ರಕರಣ..!

ಬೆಂಗಳೂರು: ದಲಿತ ಹಾಗೂ ಒಕ್ಕಲಿಗ ಸಮುದಾಯದವರಿಗೆ ಕೆಟ್ಟದಾಗಿ ಮಾತನಾಡಿ ಜೈಲು ಸೇರಿರುವ ಮುನಿರತ್ನ ಅವರಿಗೆ ಈಗಾಗಲೇ ಆ ಎರಡು ಸಮುದಾಯಗಳ ವಿರೋಧ ವ್ಯಕ್ತವಾಗಿದೆ. ಜೊತೆಗೆ ಮುನಿರತ್ನ ವಿರುದ್ಧ ಪ್ರತಿಭಟನೆಗಳು ಎದುರಾಗಿವೆ. ಇದೀಗ ಮುನಿರತ್ನ ವಿರುದ್ಧ

ಚಿತ್ರದುರ್ಗ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ಘಟಕದ ಪದಾಧಿಕಾರಿಗಳ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ದಲಿತ ಸಾಹಿತ್ಯ ಪರಿಷತ್ ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಟಿ.ಶಿವಮೂರ್ತಿ ಸಾಹಿತಿಗಳು ಕೋಡಿಹಳ್ಳಿ, ಉಪಾಧ್ಯಕ್ಷರಾಗಿ ಪ್ರೊ.ಲಿಂಗಪ್ಪ, ಹಿರಿಯ ಸಾಹಿತಿಗಳು, ಕಾರ್ಯದರ್ಶಿಗಳಾಗಿ ಪರಶುರಾಮ್.ಎಂ

error: Content is protected !!