Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಳಿವಿನ ಅಂಚಿನಲ್ಲಿರುವ ಹಾವುಗಳನ್ನು ಸಂರಕ್ಷಿಸಬೇಕು : ಉರಗ ತಜ್ಞ ಬಸವರಾಜ್

Facebook
Twitter
Telegram
WhatsApp

 

ಚಿತ್ರದುರ್ಗ: 24. ನಗರದ ಶ್ರೀ ಸಿದ್ದರಾಮೇಶ್ವರ ವಸತಿ ಶಾಲೆಯಲ್ಲಿ ಶನಿವಾರ ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಬಾಲ ಭವನ ಸಮಿತಿ ವತಿಯಿಂದ ವಾರಂತ್ಯ ಕಾರ್ಯಕ್ರಮವನ್ನ ಮಕ್ಕಳ ಬಾಯಿಗೆ ಹಾಲು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ವಕೀಲರು, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು ಹಾಗೂ ಉರಗ ತಜ್ಞರಾದ ಬಸವರಾಜ್ ಅವರು ಹಾವುಗಳ ಸಂತತಿ ಕಡಿಮೆಯಾಗುತ್ತದೆ ಅವುಗಳನ್ನು ಉಳಿಸ ಬೇಕಾಗಿದೆ ಅವುಗಳಲ್ಲಿ ಎಲ್ಲಾ ಹಾವುಗಳು ವಿಷಕಾರಿ ಗಳಾಗಿರುವುದಿಲ್ಲ ಹುತ್ತಕ್ಕೆ ಹಾಲನ್ನು ಹಾಕುವುದರಿಂದ ಅರಿಶಿಣ ಮತ್ತುಕುಂಕುಮ ನಲ್ಲಿರುವ ಕೆಮಿಕಲ್ ಇಂದ ಅವುಗಳಿಗೆ ನಂಜಾಗುತ್ತವೆ ಆದ್ದರಿಂದ ಹಾಲನ್ನು ಹಾಕಬಾರದು ಹಾಲನ್ನು ಕುಡಿಯುವುದಿಲ್ಲ. ಬದಲಾಗಿ ಮಕ್ಕಳಿಗೆ ಹಾಲನ್ನು ನೀಡಿ ಹಾವುಗಳ ಬಗ್ಗೆ ಮೂಢನಂಬಿಕೆ ಬೇಡ ತಿಳುವಳಿಕೆ ಬೇಕು. ಎಂದು ಜಾಗೃತಿಯನ್ನು ಮೂಡಿಸಿದರು ಹಿರಿಯರು ಅವುಗಳನ್ನು ದೈವ ಸ್ವರೂಪಿಯನ್ನು ಎಂದು ತಿಳಿಸಿರುವುದು ಅವುಗಳು ರೈತನ ಮಿತ್ರರಾಗಿ ಸಹಾಯ ಮಾಡುತ್ತವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಬಾಲ ಭವನ ಸಂಯೋಜಕ ಡಿ.ಶ್ರೀಕುಮಾರ್ ಮಾತನಾಡಿ ಮಕ್ಕಳಿಗೆ ಪರಿಸರದಲ್ಲಿರುವ ಸರಿಸೃಪಗಳ ಬಗ್ಗೆ ಪರಿಚಯ ಮಾಡುವ ನಿಟ್ಟಿ ನಲ್ಲಿ ಹಾವುಗಳ ಜೀವನಶೈಲಿ ಮತ್ತು ಪರಿಸರಕ್ಕಿರುವ ಸಂಬಂಧಗಳ ಬಗ್ಗೆ ತಿಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು

ಈ ಸಂದರ್ಭದಲ್ಲಿ ಸಿದ್ದರಾಮೇಶ್ವರ ಶಾಲೆಯ ಸಿಬ್ಬಂದಿ ಆನಂದ್ ಹಾಗೂ ಶಿಕ್ಷಕರು ಉಪಸ್ಥಿತಿಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!