Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಚಂದ್ರವಳ್ಳಿ ವಾಯುವಿಹಾರಿ ಬಳಗದಿಂದ ಚಂದ್ರವಳ್ಳಿ ಕೆರೆಗೆ ಬಾಗಿನ ಅರ್ಪಣೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 26 : ಚಂದ್ರವಳ್ಳಿಯಲ್ಲಿರುವ ಹುಲಿಗೊಂದಿ ಸಿದ್ದೇಶ್ವರಸ್ವಾಮಿ ದೇವಸ್ಥಾನದಲ್ಲಿ 25 ನೇ ವರ್ಷದ ಶ್ರಾವಣ ಮಾಸದ ಅಂಗವಾಗಿ ಭಾನುವಾರ ವಿಶೇಷವಾಗಿ ಅಲಂಕರಿಸಲಾಗಿತ್ತು.

ಬಗೆ ಬಗೆಯ ಹೂವು ಹಾಗೂ ಹಾರಗಳಿಂದ ಹುಲಿಗೊಂದಿ ಸಿದ್ದೇಶ್ವರಸ್ವಾಮಿಯನ್ನು ಸಿಂಗರಿಸಿ ಪೂಜಿಸಲಾಯಿತು.

ಬೆಳಗಿನಿಂದ ಸಂಜೆಯತನಕ ಸಹಸ್ರಾರು ಭಕ್ತರು ಚಂದ್ರವಳ್ಳಿಗೆ ತೆರಳಿ ಹುಲಿಗೊಂದಿ ಸಿದ್ದೇಶ್ವರಸ್ವಾಮಿಯ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು. ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಹುಲಿಗೊಂದಿ ಸಿದ್ದೇಶ್ವರಸ್ವಾಮಿಯ 25 ನೇ ವರ್ಷದ ಶ್ರಾವಣ ಮಾಸದ ಪ್ರಯುಕ್ತ ಭಾನುವಾರ ಚಂದ್ರವಳ್ಳಿ ವಾಯುವಿಹಾರಿ ಬಳಗದಿಂದ ಚಂದ್ರವಳ್ಳಿ ಕೆರೆಗೆ ಬಾಗಿನ ಅರ್ಪಿಸಲಾಯಿತು.

ಚಂದ್ರವಳ್ಳಿ ವಾಯುವಿಹಾರಿ ಬಳಗದ ಅಧ್ಯಕ್ಷ ಟಿ.ಎಸ್.ಎನ್.ಜಯಣ್ಣ, ಕಾರ್ಯದರ್ಶಿ ಕುಳೇನೂರು ಮುರುಗೇಶ್‍ಗೌಡ್ರು, ಖಜಾಂಚಿ ಡಾ.ಚನ್ನಕೇಶವ, ಚಂದ್ರಣ್ಣ,

ಎಸ್.ಎನ್.ರವಿಕುಮಾರ್, ಫೈಲ್ವಾನ್ ತಿಪ್ಪೇಸ್ವಾಮಿ, ಬ್ಯಾಂಕ್ ಜಯಣ್ಣ, ಯಲ್ಲಪ್ಪರೆಡ್ಡಿ, ಶ್ರೀನಿವಾಸ್, ಷಣ್ಮುಖಪ್ಪ ಎಂ. ಬಿ.ಎಸ್.ಚಂದ್ರಶೇಖರ್, ರಂಗಣ್ಣ, ಶೇಖರ್, ಷಣ್ಮುಖ, ಶಾಂತಮ್ಮ, ಕಾವ್ಯ, ದೇವಸ್ಥಾನದ ಅರ್ಚಕ ಹುಲಿಯಜ್ಜ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!