Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆಗೆ ದ್ರಾಕ್ಷಿ ಬೆಳೆ ನಾಶ : ಉಳಿದ ಗಿಡಗಳನ್ನು ಕಿತ್ತು ಬಿಸಾಕಿದ ರೈತ..!

Facebook
Twitter
Telegram
WhatsApp

ಬಾಗಲಕೋಟೆ: ಮುಂಗಾರು ಕೈಕೊಟ್ಟು ಹಾಗೋ ಹೀಗೋ ಫಸಲು ಒಂದಂತಕ್ಕೆ ಬಂದಿದೆ ಎನ್ನುವಾಗ್ಲೇ ಹಿಂಗಾರು ಮಳೆ ಬಿಡುವಿಲ್ಲದೆ ಬಡಿದಿದೆ. ನಿರಂತರ ಸುರಿದ ಮಳೆ ಯಾವ ರೈತನಿಗೂ ಖುಷಿ ಕೊಡಲಿಲ್ಲ. ಬದಲಿಗೆ ಕಂಡ ಕನಸು ನುಚ್ಚು ನೂರಾಯ್ತು, ಹಾಕಿದ ಬಂಡವಾಳ ನೀರಲ್ಲಿಯೇ ಕೊಚ್ಚಿಕೊಂಡು ಹೋಗುತ್ತಿದೆ. ಎಲ್ಲಾ ಜಿಲ್ಲೆಗಳಲ್ಲೂ ರೈತ ಅಕ್ಷರಶಃ ತಲೆ ಮೇಲೆ ಕೈಹೊತ್ತು ಕೂರುವ ಸ್ಥಿತಿ ನಿರ್ಮಾಣವಾಗಿದೆ.

ಬಾಗಲಕೋಟೆ ಜಿಲ್ಲೆಯ ಹೊರವಲಯದಲ್ಲಿ ರೈತ ಶ್ರೀಶೈಲ್ ಯಲ್ಲಿಗುತ್ತಿ ಎಂಬುವವರು ತಮ್ಮ ಜಮೀನಿನಲ್ಲಿ ದ್ರಾಕ್ಷಿ ಬೆಳೆ ಬೆಳೆದಿದ್ದರು. 10 ಎಕರೆಯಲ್ಲಿ ಸುಮಾರು 15‌ ಲಕ್ಷ ಖರ್ಚು ಮಾಡಿ ದ್ರಾಕ್ಷಿ ಬೆಳೆ ಹಾಕಿದ್ದರು. ಫಸಲು ಕೂಡ ಚೆನ್ನಾಗಿಯೇ ಬಂದಿತ್ತು. ಆದ್ರೆ ಈ ಅಕಾಲಿಕ ಮಳೆಯಿಂದಾಗಿ ದ್ರಾಕ್ಷಿಯ ಹೂವೆಲ್ಲಾ ನೆಲಕ್ಕೆ ಬಿದ್ದಿದೆ. ಇದರಿಂದ ಬೇದರಗೊಂಡ ರೈತ ದ್ರಾಕ್ಷಿ ಗಿಡಗಳನ್ನ ಕಡಿದು ಹಾಕಿದ್ದಾನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!