Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಆಸ್ಪತ್ರೆ ಪಕ್ಕದಲ್ಲಿ ಅನಾಮಧೇಯ ವ್ಯಕ್ತಿ ಶವ : ವಾರಸುದಾರರ ಪತ್ತೆಗೆ ಮನವಿ

Facebook
Twitter
Telegram
WhatsApp

ಚಿತ್ರದುರ್ಗ.30: ಚಿತ್ರದುರ್ಗ ನಗರದ ಜಿಲ್ಲಾ ಆಸ್ಪತ್ರೆಯ ಮುಖ್ಯ ದ್ವಾರದ ಪಕ್ಕದ ಮರದ ಕೆಳಗೆ ಸುಮಾರು 35-40 ವರ್ಷದ ಅನಾಮಧೇಯ ಗಂಡಸಿನ ಶವ ಪತ್ತೆಯಾದ ಕುರಿತು ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 25 ರಂದು ಪ್ರಕರಣ ದಾಖಲಾಗಿದೆ.

ಅನಾಮಧೇಯ ವ್ಯಕ್ತಿಯು 5.6 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ತೆಳು ಶರೀರ, ತಲೆಯಲ್ಲಿ ಕಪ್ಪು ಬಿಳಿ ಮಿಶ್ರಿತ ಕೂದಲು ಹಾಗೂ ಕುರುಚಲು ಗಡ್ಡ, ಎಡಗೈ ಮೇಲೆ ಸುಚಿತ್ರ ಎಂಬ ಹಚ್ಚೆ ಇರುತ್ತದೆ. ಚೌಕವುಳ್ಳ ಬಾದಾಮಿ ಬಣ್ಣದ ತುಂಬು ತೋಳಿನ ಅಂಗಿ, ಚೌಕವುಳ್ಳ ನೀಲಿ ಬಣ್ಣದ ಪಂಚೆ, ನೀಲಿ ಬಣ್ಣದ ಕಾಚಾ ಧರಿಸಿರುತ್ತಾರೆ.

ಮೃತ ಅನಾಮಧೇಯ ಪುರುಷನ ಹೆಸರು, ವಿಳಾಸ, ಗುರುತು ಪತ್ತೆಯಾದಲ್ಲಿ ಎಸ್.ಪಿ ದೂರವಾಣಿ ಸಂಖ್ಯೆ 9480803101, ಅಪರ ಅಧೀಕ್ಷಕರ ಸಂಖ್ಯೆ 9480803101, ನಗರ ಠಾಣೆ ಪಿಐ ಸಂಖ್ಯೆ 9480803146, ಜಿಲ್ಲಾ ಕಂಟ್ರೋಲ್ ರೂಂ ಸಂಖ್ಯೆ 9480803100, 08194-222782 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!