Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಮಿತಾಬ್ ಬಚ್ಚನ್ ನಟಿಸಿದ್ದ ಆ ಜಾಹೀರಾತು ಪ್ರಸಾರ : ಕಂಪನಿಗೆ ನೋಟೀಸ್ ನೀಡಿದ ಬಿಗ್ ಬಿ..!

Facebook
Twitter
Telegram
WhatsApp

ಸ್ಟಾರ್ ಗಳು ಅಂದ್ರೆ ಅವರಿಗೆ ಆದಂತ ಫ್ಯಾನ್ ಫಾಲೋವರ್ಸ್ ಇರ್ತಾರೆ. ತಮ್ಮ ನೆಚ್ಚಿನ ನಟರು ಏನು ಮಾಡ್ತಾರೋ ಅಂಥದ್ದನ್ನೇ ಅಭಿಮಾನಿಗಳು ಮಾಡ್ತಾರೆ. ಬಿಗ್ ಸ್ಟಾರ್ ಗಳು ಅಂದ್ರೆ ಒಂಥರ ಮಾರ್ಗದರ್ಶಕರಿದ್ದಂತೆ. ತೆರೆಯ ಮೇಲೆ ಅವರು ಮಾಡುವ ಪಾಸಿಟಿವ್ ಅಥವಾ ನೆಗೆಟಿವ್ ಕಾರ್ಯಗಳನ್ನ ಅಭಿಮಾನಿಗಳು ನೋಡಿರ್ತಾರೆ. ಹೀಗಾಗಿ ಸ್ಟಾರ್ ಗಳಾದವ್ರು ಆದಷ್ಟು ಉತ್ತಮ ಸಮಾಜಕ್ಕಾಗಿ ಸಂದೇಶ ಕೊಡುವಂತ ಪಾತ್ರಗಳಲ್ಲೇ ಅಭಿಮಾನಿಗಳಿಗೆ ಕಾಣಿಸಿಕೊಳ್ಳಬೇಕಾಗುತ್ತದೆ.

ಆಧರೆ ಬಾಲಿವುಡ್ ನ ಹಲವು ಸ್ಟಾರ್ ಗಳು ಪಾನ್ ಮಸಾಲಾ, ಗುಟ್ಕಾ ಈ ರೀತಿಯ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್ ಕೂಡ ಪಾನ್ ಮಸಾಲಾದಂತ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆ ಬಳಿಕ ಅಮಿತಾಬ್ ಬಚ್ಚನ್ ಅದರಿಂದ ಹೊರಗೆ ಬರುವ ನಿರ್ಧಾರವನ್ನು ಮಾಡಿದ್ರು.

ಅಮಿತಾಬ್ ಬಚ್ಚನ್ ಪಾನ್ ಮಸಾಲಾ ಕಂಪನಿಯೊಂದಿಗೆ ಮಾಡಿಕೊಂಡಿದ್ದ ಒಪ್ಪಂದ ಮುರಿದುಕೊಂಡ ಹೊರ ಬಂದಿದ್ದಾರೆ. ಆದ್ರೆ ಆ ಕಂಪನಿ ಮಾತ್ರ ಆ ಜಾಹೀರಾತು ಪ್ರಸಾರ ಮಾಡೋದನ್ನ ನಿಲ್ಲಿಸಿಲ್ಲ. ಹೀಗಾಗಿ ಅಮಿತಾಬ್ ಬಚ್ಚನ್ ಪರ ವಕೀಲರು ಆ ಕಂಪನಿಗೆ ನೊಟೀಸ್ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Vastu Tips : ಮನೆಯಲ್ಲಿ ಗಡಿಯಾರವನ್ನು ಯಾವ ದಿಕ್ಕಿಗೆ ಇಟ್ಟರೆ ಒಳ್ಳೆಯದು ಗೊತ್ತಾ ?

ಸುದ್ದಿಒನ್ : ವಾಸ್ತು ಎಂದರೆ ಮನೆಗೆ ಮಾತ್ರವಲ್ಲದೇ ಮನೆಯಲ್ಲಿ ಇರುವ  ವಸ್ತುಗಳಿಗೂ ಕೂಡ ಅನ್ವಯಿಸುತ್ತದೆ.  ವಸ್ತುಗಳನ್ನು ಇರಿಸುವ ದಿಕ್ಕನ್ನು ಅವಲಂಬಿಸಿ, ಮನೆಗೆ ನಷ್ಟ ಮತ್ತು ಲಾಭವನ್ನು ಅಂದಾಜಿಸುತ್ತಾರೆ. ವಾಸ್ತು ಪ್ರಕಾರ, ಅನೇಕ ರೀತಿಯ ವಸ್ತುಗಳನ್ನು

ದಿನಕ್ಕೆ 2 ಬಾರಿ ಈ ಪಾನೀಯವನ್ನು ಕುಡಿದರೆ ಕೊಬ್ಬು ಬೆಣ್ಣೆಯಂತೆ ಕರಗುತ್ತದೆ…!

ಸುದ್ದಿಒನ್ : ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಅಧಿಕ ದೇಹದ ತೂಕದ ಬಗ್ಗೆ ಚಿಂತಿಸುತ್ತಿದ್ದಾರೆ. ತೂಕವು ನಿಯಂತ್ರಣದಲ್ಲಿದ್ದರೂ, ಜನರು ಸಾಮಾನ್ಯವಾಗಿ ಬೊಜ್ಜಿನ ಬಗ್ಗೆ ಚಿಂತಿಸುತ್ತಾರೆ. ಅಧಿಕ ತೂಕ ಅಥವಾ ಸ್ಥೂಲಕಾಯತೆಯು ಅಸಹ್ಯವಾಗಿ ಕಾಣುವುದಲ್ಲದೆ, ನಡೆಯಲು ಕಷ್ಟವಾಗುತ್ತದೆ.

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….   ಬುಧವಾರ ರಾಶಿ ಭವಿಷ್ಯ -ಮೇ-8,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079, ಚೈತ್ರಮಾಸ,

error: Content is protected !!