Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಕೆಯನ್ನು ಹುಚ್ಚಾಸ್ಪತ್ರೆಗೆ ಸೇರಿಸಿ, ಇಲ್ಲವೇ ಜೈಲಿಗೆ ಕಳುಹಿಸಿ : ಕಂಗನಾ ಮೇಲೆ ಫುಲ್ ಗರಂ..!

Facebook
Twitter
Telegram
WhatsApp

ನವದೆಹಲಿ: ರೈತ ವಿರೋಧಿ ಕೃಷಿ ಕಾನೂನುಗಳನ್ನು ಪ್ರಧಾನಿ ಮೋದಿ ಹಿಂತೆಗೆದುಕೊಂಡಿದ್ದಾರೆ. ಈ ವಿಚಾರವಾಗಿ ಕಂಗನಾ ವ್ಯಂಗ್ಯವಾಡಿದ್ದರು. ಕಂಗನಾ ನೀಡಿದ ಹೇಳಿಕೆಯಿಂದ ಬೇಸತ್ತಿರೋ ದೆಹಲಿ ಸಿಖ್ ಗುರುದ್ವಾರ ಮ್ಯಾನೇಜ್ಮೆಂಟ್ ಕಮಿಟಿ ಕಂಗನಾ ವಿರುದ್ಧ ದೂರು ನೀಡಿದೆ, ಆಕ್ರೋಶ ಹೊರ ಹಾಕಿದೆ.

ಆಕೆಯನ್ನ ಹುಚ್ಚಾಸ್ಪತ್ರೆಗೆ ಸೇರಿಸಿ ಇಲ್ಲವೇ ಜೈಲಿಗೆ ಕಳುಹಿಸಿ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಮಾಜಿ ಶಾಸಕ ಮತ್ತು ಶಿರೋಮಣಿ ಅಕಾಲಿಕ ದಳದ ಅಧ್ಯಕ್ಷ ಮಜಿಂದರ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದು, ಕಂಗನಾ ರಣಾವತ್ ಅತ್ಯುತ್ತಮ ನಟನಾ ಕೌಶಲ್ಯ ಹೊಂದಿದ್ದಾರೆ. ಅದರೊಂದಿಗೆ ಜವಬ್ದಾರಿಯುತವಾಗಿಯೂ ನಡೆದುಕೊಳ್ಳಬೇಕು. ಇನ್ಸ್ಟಾಗ್ರಾಮ್ ನಲ್ಲಿ ಹಾಕಿರಯವ ಅವರ ಪೋಸ್ಟ್ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!