Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಕಸಾಪ ಚುನಾವಣಾ ಫಲಿತಾಂಶ : ಶಿವಸ್ವಾಮಿ ಭರ್ಜರಿ ಗೆಲುವು, ಉಳಿದ ಅಭ್ಯರ್ಥಿಗಳು ಗಳಿಸಿದ ಮತಗಳ ಸಂಪೂರ್ಣ ವಿವರ !

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ನ. 21) : ತೀವ್ರ ಕುತೂಹಲ ಕೆರಳಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಚುನಾವಣಾ ಫಲಿತಾಂಶ ಇಂದು ಹೊರಬಿದ್ದಿದೆ. ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರ ಆಯ್ಕೆಗಾಗಿ ನಡೆದ  ಚುನಾವಣೆಯಲ್ಲಿ ಕೆ.ಎಂ.ಶಿವಸ್ವಾಮಿ ಎಲ್ಲರಿಗಿಂತ ಅತಿ ಹೆಚ್ಚು ಮತಗಳನ್ನ ಪಡೆದು ಗೆದ್ದು ಬೀಗಿದ್ದಾರೆ. ಶಿವಸ್ವಾಮಿ ಅವರು ಒಟ್ಟು 1757 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಒಟ್ಟು 9 ಅಭ್ಯರ್ಥಿಗಳು ಕಸಾಪ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷರ ಸ್ಥಾನಕ್ಕೆ ಸ್ಪರ್ಧಿಸಿದ್ದರು. ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಮುಗಿದಿದ್ದು ಅಂತಿಮವಾಗಿ ಅಭ್ಯರ್ಥಿಗಳು ಪಡೆದ ಮತಗಳ ವಿವರ ಈ ಕೆಳಗಿನಂತಿದೆ.

ನ.ಕೆಂಚವೀರಪ್ಪ –  11
ಜೆ.ತಿಪ್ಪೇಸ್ವಾಮಿ ಕೊರ್ಲಕುಂಟೆ – 223
ರಾ.ಸು.ತಿಮ್ಮಯ್ಯ ಗೌಡಿಹಳ್ಳಿ – 97
ದೊಡ್ಡಮಲ್ಲಯ್ಯ –  549
ಮಾಲತೇಶ್ ಅರಸ್ ಹರ್ತಿಕೋಟೆ – 33
ಡಿ.ಓ.ಮುರಾರ್ಜಿ – 21
ಕೆ.ಎಂ.ಶಿವಸ್ವಾಮಿ ನಾಯಕನಹಟ್ಟಿ – 1757 ಆರ್.ಶೇಷಣ್ಣಕುಮಾರ್ – 26
ಚಿಕ್ಕಪ್ಪನಹಳ್ಳಿ ಷಣ್ಮುಖ – 928

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!