Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಮಹಿಳಾ ಕ್ರೀಡಾಕೂಟ : ಸಭೆಯಲ್ಲಿ ನಿರ್ಧಾರ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಸೆ. 09 : ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಡೆಯುವ ಶರಣಸಂಸ್ಕøತಿ ಉತ್ಸವದಲ್ಲಿ ಮಹಿಳಾ ಕ್ರೀಡಾಕೂಟದಲ್ಲಿ ಸ್ಪೂನ್ ಅಂಡ್ ಲೆಮನ್, ಹಗ್ಗ-ಜಗ್ಗಾಟ, ಮ್ಯೂಜಿಕಲ್ ಚೇರ್, ಮಡಿಕೆ ಹೊಡೆಯುವುದು, ಬಕೆಟ್ ಇನ್ ದ ಬಾಲ್, ಥ್ರೋಬಾಲ್, ಶರಣ-ಶರಣೆಯರ ವೇಷಭೂಷಣ ಸ್ಪರ್ಧೆಯನ್ನು ಏರ್ಪಡಿಸಲು ಶ್ರೀಮಠದಲ್ಲಿಂದು ನಡೆದ ಮಹಿಳಾ ಕ್ರೀಡಾಕೂಟ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

20-50 ವಯೋಮಾನದ ಮಹಿಳೆಯರು ಹಾಗೂ 50ರ ವಯೋಮಾನದ ನಂತರದ ಮಹಿಳೆಯರು ಪಾಲ್ಗೊಳ್ಳಬಹುದಾಗಿದ್ದು, ವಿಜೇತರಿಗೆ ಪ್ರಥಮ ಬಹುಮಾನ 3 ಸಾವಿರ ರೂ, ದ್ವಿತೀಯ ಬಹುಮಾನ 2 ಸಾವಿರ ರೂ. ಹಾಗು ತೃತೀಯ ಬಹುಮಾನ 1 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು. ಕ್ರೀಡಾಸಕ್ತರು ಆಧಾರ್ ಕಾರ್ಡ್‌ ನೊಂದಿಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಕ್ರೀಡಾಕೂಟದ ಮಹಾಪೋಷಕರಾದ ಡಾ. ಬಸವ ಕುಮಾರ ಸ್ವಾಮಿಗಳು, ಡಾ. ಬಸವಪ್ರಭು ಸ್ವಾಮಿಗಳು, ಮಹಿಳಾ ಕ್ರೀಡಾಕೂಟದ ಅಧ್ಯಕ್ಷೆ ಶ್ರೀಮತಿ ರುದ್ರಾಣಿ ಗಂಗಾದರ್, ಶ್ರೀಮತಿ ದೇವಿಕುಮಾರಿ, ಶ್ರೀಮತಿ ಮೋಕ್ಷ ರುದ್ರಸ್ವಾಮಿ, ಶ್ರೀಮತಿ ಆಶಾ ಹಾಲಪ್ಪನಾಯಕ, ಶ್ರೀಮತಿ ಪುಷ್ಪವಲ್ಲಿ, ಶ್ರೀಮತಿ ಸುಮಾ ರಾಜಶೇಖರ್ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಉದ್ಯೋಗದಲ್ಲಿ ತೊಂದರೆಗಳು ಕಾಣಲಿವೆ

ಈ ರಾಶಿಯವರ ಉದ್ಯೋಗದಲ್ಲಿ ತೊಂದರೆಗಳು ಕಾಣಲಿವೆ, ಈ ಪಂಚರಾಶಿಗಳ ಸಂಸಾರದಲ್ಲಿ ಅಲ್ಲೋಲಕಲ್ಲೋಲ! ಶನಿವಾರ ರಾಶಿ ಭವಿಷ್ಯ -ಸೆಪ್ಟೆಂಬರ್-21,2024 ಸೂರ್ಯೋದಯ: 06:08, ಸೂರ್ಯಾಸ್ತ : 06:09 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ :ಕ್ರೋಧಿ

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

error: Content is protected !!