Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರತಿಪಕ್ಷದವರ ಆರೋಪಕ್ಕೆ ತಿರುಗೇಟು : ಬಿಜೆಪಿ ಏನು ಮಳೆ ನಿಲ್ಲಿಸೋಕೆ ಆಗುತ್ತಾ ಎಂದ ಈಶ್ವರಪ್ಪ..!

Facebook
Twitter
Telegram
WhatsApp

ಮಡಿಕೇರಿ : ಎಲ್ಲೆಡೆ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ರೈತರ ಬೆಳೆ ನೆಲ ಕಚ್ಚಿದೆ. ಇಂಥ ಸಮಯದಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವುದನ್ನ ಬಿಟ್ಟು ಜನಸ್ವರಾಜ್ ಅಂತ ನಾಟಕ ಪ್ರದರ್ಶನ ಮಾಡಿಕೊಂಡು ಕುಳಿತಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪ ಮಾಡಿವೆ. ಈ ಆರೋಪಕ್ಕೆ ತಿರುಗೇಟು ನೀಡಿದ ಸಚಿವ ಕೆ ಎಸ್ ಈಶ್ವರಪ್ಪ, ಬಿಜೆಪಿಯವರೇನು ಮಳೆ ನಿಲ್ಲಿಸಲು ಆಗುತ್ತದೆಯೇ ಎಂದಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ಇದಕ್ಕೆ ಬಿಜೆಪಿಯವರು ಬರುತ್ತಾರಾ..? ಮಳೆಯನ್ನ ಬಿಜೆಪಿಯವರು ನಿಲ್ಲಿಸಲು ಆಗುತ್ತಾ..? ಇದರಲ್ಲಿ ರಾಜಕೀಯ ತರಲು ಆಗುತ್ತಾ..? ಎಂದು ಪ್ರಶ್ನಿಸಿದ್ದಾರೆ. ಕೊಡಗಿನಲ್ಲಿ 45 ವರ್ಷಗಳಲ್ಲಿ ಬಂದಿರದ ಮಳೆ ಈಗ ಬರ್ತಿದೆ. ಸಿಎಂ ಅವರು ಇವತ್ತು ಮಡಿಕೇರಿಗೆ ಬರಬೇಕಿತ್ತು.ಬಮಳೆಹಾನಿ ಸಮೀಕ್ಷೆ ನಡೆಸಲು ಹೋಗಿದ್ದಾರೆ.

ಕಾಂಗ್ರೆಸ್ ನವರು ಸುಮ್ಮನೆ ಟೀಕೆ ಮಾಡ್ತಾರೆ. ಎಲ್ಲಾ ಜಿಲ್ಲಾಧಿಕಾರಿಗಳ ಬಳಿ ಹಣವಿದೆ. ನಮ್ಮ ಸಚಿವರು ಶಾಸಕರು ಕೂಡ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಸರ್ಕಾರ ಈಗಾಗಲೇ ಎಲ್ಲಾ ಕೆಲಸವನ್ನು ಮಾಡ್ತಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

ಚಿತ್ರದುರ್ಗ | ನಗರಸಭೆಯಿಂದ ಮದ್ಯದಂಗಡಿಗಳ ಮೇಲೆ ದಾಳಿ :  ನಿಷೇಧಿತ ಪ್ಲಾಸ್ಟಿಕ್ ಲೋಟಗಳ ವಶ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ನಗರದ ಅನೇಕ ಬಾರ್ ಗಳ ಮೇಲೆ ನಗರಸಭೆಯವರು ದಾಳಿ ನಡೆಸಿ ಪ್ಲಾಸ್ಟಿಕ್

error: Content is protected !!