Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂಗಳಮುಖಿಯರಿಂದ ಲೈಂಗಿಕ ಅಲ್ಪಸಂಖ್ಯಾತೆ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 12 : ಪಂಚಾಚಾರ್ಯ ಕಲ್ಯಾಣ ಮಂಟಪದ ಪಕ್ಕದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾ ಗಣಪತಿಯನ್ನು ವೀಕ್ಷಿಸಿ ಭಾನುಪ್ರಿಯ, ಲೀಲಾ ಜೊತೆ ಹೋಗುತ್ತಿದ್ದ ಲೈಂಗಿಕ ಅಲ್ಪಸಂಖ್ಯಾತೆ ಪ್ರೀತಿ ಮೇಲೆ ನಾಲ್ವರು ಮಂಗಳಮುಖಿಯರು ಹಲ್ಲೆ ನಡೆಸಿದ್ದು, ಬಡಾವಣೆ ಪೊಲೀಸ್ ಠಾಣೆಯಲ್ಲಿ ಸೆ.11 ರಂದು ಎಫ್.ಐ.ಆರ್.ದಾಖಲಾಗಿದೆ.

ಹಳೆ ದ್ವೇಷದಿಂದ ದೀಕ್ಷ, ಮೋಕ್ಷ, ಸ್ವೀಟಿ, ಶಿಲ್ಪ ಇವರುಗಳು ಮಂಗಳವಾರ ರಾತ್ರಿ ಸುಮಾರು 9-30 ರ ಸಮಯದಲ್ಲಿ ಮನಸೋ ಇಚ್ಚೆ ಎಳೆದಾಡಿ ಏಕಾಏಕಿ ಮುಖ, ದೇಹದ ಇನ್ನಿತರೆ ಕಡೆ ಹಲ್ಲೆ ನಡೆಸಿದಾಗ ನನ್ನ ಜೊತೆಯಿದ್ದ ಭಾನುಪ್ರಿಯ, ಲೀಲಾ ಇವರುಗಳು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಅಕ್ರಮವಾಗಿ ನನ್ನನ್ನು ಥಳಿಸಿರುವ ನಾಲ್ವರು ಲೈಂಗಿಕ ಅಲ್ಪಸಂಖ್ಯಾತರನ್ನು ಬಂಧಿಸಿ ಕಾನೂನು ರೀತಿ ಶಿಕ್ಷೆಗೊಳಪಡಿಸಿ ನ್ಯಾಯ ದೊರಕಿಸುವಂತೆ ಪ್ರೀತಿ ಟಿ.ಜೆ. ದೂರಿನಲ್ಲಿ ಮನವಿ ಮಾಡಿದ್ದಾರೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

40% ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ ನಿಧನ..!

  ಬಿಜೆಪಿ ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದ, ಗುತ್ತಿಗೆದಾರ ಸಂಘ್ ಅಧ್ಯಕ್ಷ ಡಿ ಕೆಂಪಣ್ಣ ಇಂದು ನಿಧನರಾಗಿದ್ದಾರೆ. ಇವರಿಗೆ 84 ವರ್ಷ ವಯಸ್ದಾಗಿತ್ತು. ಹೃದಯಘಾತದಿಂದಾಗಿ ಇಂದು ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿಯೇ

ಮುನಿರತ್ನ ವಿರುದ್ಧ ರಾಮನಗರ ವ್ಯಾಪ್ತಿಯಲ್ಲಿ ದಾಖಲಾಯ್ತು ಅತ್ಯಾಚಾರ ಪ್ರಕರಣ..!

ಬೆಂಗಳೂರು: ದಲಿತ ಹಾಗೂ ಒಕ್ಕಲಿಗ ಸಮುದಾಯದವರಿಗೆ ಕೆಟ್ಟದಾಗಿ ಮಾತನಾಡಿ ಜೈಲು ಸೇರಿರುವ ಮುನಿರತ್ನ ಅವರಿಗೆ ಈಗಾಗಲೇ ಆ ಎರಡು ಸಮುದಾಯಗಳ ವಿರೋಧ ವ್ಯಕ್ತವಾಗಿದೆ. ಜೊತೆಗೆ ಮುನಿರತ್ನ ವಿರುದ್ಧ ಪ್ರತಿಭಟನೆಗಳು ಎದುರಾಗಿವೆ. ಇದೀಗ ಮುನಿರತ್ನ ವಿರುದ್ಧ

ಚಿತ್ರದುರ್ಗ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ಘಟಕದ ಪದಾಧಿಕಾರಿಗಳ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ದಲಿತ ಸಾಹಿತ್ಯ ಪರಿಷತ್ ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಟಿ.ಶಿವಮೂರ್ತಿ ಸಾಹಿತಿಗಳು ಕೋಡಿಹಳ್ಳಿ, ಉಪಾಧ್ಯಕ್ಷರಾಗಿ ಪ್ರೊ.ಲಿಂಗಪ್ಪ, ಹಿರಿಯ ಸಾಹಿತಿಗಳು, ಕಾರ್ಯದರ್ಶಿಗಳಾಗಿ ಪರಶುರಾಮ್.ಎಂ

error: Content is protected !!