Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೂತ್ರ ಸಮಸ್ಯೆ ಇರುವವರಿಗೆ ಕಲ್ಲಂಗಡಿ ಬೀಜ ಉತ್ತಮ ಔಷಧ..!

Facebook
Twitter
Telegram
WhatsApp

 

ಮೂತ್ರ ವಿಸರ್ಜನೆ ಒಂದು ನೈಸರ್ಗಿಕ ಕ್ರಿಯೆ. ಮೂತ್ರ ಮಾಡಿದಾಗ ದೇಹದಲ್ಲಿನ ಕಲ್ಮಶ, ವಿಷಕಾರಿ ಅಂಶಗಳಿದ್ದರೆ ಅವುಗಳು ಹೊರಗೆ ಆ ಮೂಲಕ ಹೋಗುತ್ತವೆ. ಮೂತ್ರದಿಂದಾನೇ ನಮ್ಮ ದೇಹದ ಹಲವು ಆರೋಗ್ಯದ ಸಮಸ್ಯೆಗಳನ್ನು ತಿಳಿದುಕೊಳ್ಳಬಹುದು. ಮೂತ್ರವೇನಾದರೂ ಬಣ್ಣ ಬಣ್ಣದಲ್ಲಿ ಹೋಗುತ್ತಿದ್ದರೆ ದೇಹದಲ್ಲೇನೋ ವ್ಯತ್ಯಾಸವಾಗಿದೆ ಎಂದೇ ಅರ್ತ. ಆರೋಗ್ಯದ ಕಡೆಗೆ ಗಮನ ಕೊಡಬೇಕು ಎಂದೇ ಅಲ್ಲಿಗೆ ಅರ್ಥ ಮಾಡಿಕೊಳ್ಳಬೇಕಾಗುತ್ತದೆ.

ದೇಹಕ್ಕೆ ನೀರು ಬಹಳ ಮುಖ್ಯ. ಹೆಚ್ಚು ನೀರು ಕುಡಿದರೆ ಹಲವು ಬಾರಿ ಮೂತ್ರ ವಿಸರ್ಜನೆಯನ್ನು ಮಾಡುತ್ತಾರೆ. ಆದರೆ ಅದೆಷ್ಟೋ ಜನ ನೀರು ಕುಡಿಯುವುದೇ ಬಹಳ ಕಡಿಮೆ. ಆಗ ದೇಹವೂ ನಿರ್ಜಲೀಕರಣಕ್ಕೆ ತಿರುಗುತ್ತದೆ. ಮೂತ್ರವೂ ಹಳದಿ ಬಣ್ಣಕ್ಕೆ ತಿರುಗುತ್ತದೆ. ಆದ ಕಾರಣ ಆದಷ್ಟು ಹೆಚ್ಚು ನೀರನ್ನು ಕುಡಿಯುವುದು ಉತ್ತಮ. ಇನ್ನು ಮೂತ್ರ ಮಾಡುವಾಗ ಹಲವರಲ್ಲಿ ನೋವು ಕಾಣಿಸಿಕೊಳ್ಳುತ್ತದೆ ಇದನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರಬೇಡಿ. ಮೂತ್ರಕೋಶದ ಅಕ್ಕಪಕ್ಕದ ಅಂಗಾಂಗಗಳಿಗೆ ಏನೋ ತೊಂದರೆಯಾಗಿರುವ ಕಾರಣಕ್ಕೇನೆ ಆ ರೀತಿಯ ನೋವು ಬರುವುದಕ್ಕೆ ಕಾರಣವಾಗುತ್ತದೆ.

ಮೂತ್ರಕೋಶದ ಹಲವು ನೋವುಗಳಿಗೆ ಕಲ್ಲಂಗಡಿ ಹಣ್ಣಿನ ಬೀಜ ಬೆಸ್ಟ್ ಮದ್ದು. ನಾವೆಲ್ಲಾ ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣನ್ನು ತಿಂದು ಅದರ ಬೀಜವನ್ನು ಬಿಸಾಡುತ್ತೇವೆ. ಆದರೆ ಅದರಿಂದಾಗುವ ಉಪಯೋಗ ತಿಳಿದುಕೊಂಡರೆ ಖಂಡಿತ ನೀವೂ ಬಿಸಾಡುವುದಿಲ್ಲ. ಹಾಗಾದ್ರೆ ಅದು ಎಷ್ಟು ಉಪಯೋಗ..? ಹೇಗೆ ಬಳಕೆ ಮಾಡಬೇಕೆಂಬ ಮಾಹಿತಿ ಇಲ್ಲಿದೆ.

ಮೂತ್ರದ ಜಾಗದಲ್ಲಿ ಕಲ್ಲು ಇದ್ದಲ್ಲಿ, ಉರಿ‌ಮೂತ್ರ, ನೋವು ಇದ್ದವರು ಕಲ್ಲಂಗಡಿ ಹಣ್ಣಿನ ಬೀಜ ಬಳಸವಹುದು. ಕಲಗಲಂಗಡಿ ಹಣ್ಣಿನಲ್ಲಿ ನೀರಿನಂಶ ಸಾಕಷ್ಟು ಪ್ರಮಾಣದಲ್ಲಿ ಇದೆ. ಹೀಗಾಗಿ ಅದರ ಬೀಜವನ್ನು ಮೇಲಿನ ಸಿಪ್ಪೆ ಬಿಡಿಸಿ, ಒಣಗಿಸಿ ಸೇವಿಸಬಹುದು. ಇದರಿಂದ ಮೂತ್ರದ ಸಮಸ್ಯೆಗೆ ಪರಿಹಾರ ಸಿಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ದಾವಣಗೆರೆಯಲ್ಲಿ ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ,ಸೆಪ್ಟೆಂಬರ್.19 : ನ್ಯಾಷನಲ್ ಹೈವೇನಲ್ಲಿ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 20 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 5 ರವರೆಗೆ ಶಾಮನೂರು, ಬನಶಂಕರಿ ಬಡಾವಣೆ, ಶಿವ ಪಾರ್ವತಿ ಬಡಾವಣೆ, ಜೆ.ಹೆಚ್ ಪಟೇಲ್

error: Content is protected !!