Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೈಲು ಪಾಲಾಗಿರುವ ಶಾಸಕ ಮುನಿರತ್ನಗೆ ಜಾಮೀನು ನೀಡಬಾರದು : ಜಯಣ್ಣ ಮೊಗಲಹಳ್ಳಿ ಒತ್ತಾಯ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ಗುತ್ತಿಗೆದಾರ ಲಂಚ ನೀಡಲಿಲ್ಲ ಎನ್ನುವ ಕಾರಣಕ್ಕಾಗಿ ಮನೆಗೆ ಕರೆಸಿಕೊಂಡು ಅವಾಚ್ಯ ಶಬ್ಬಗಳಿಂದ ನಿಂದಿಸಿ ಜೈಲು ಪಾಲಾಗಿರುವ ಆರ್.ಆರ್.ನಗರ ಶಾಸಕ ಮುನಿರತ್ನನಿಗೆ ಜಾಮೀನು ನೀಡಬಾರದೆಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಎಸ್.ಜಯಣ್ಣ ಒತ್ತಾಯಿಸಿದ್ದಾರೆ.

ಬಿಜೆಪಿ. ಪಕ್ಷ ಅಧಿಕಾರದಲ್ಲಿದ್ದಾಗ ನಲವತ್ತು ಪರ್ಸೆಂಟ್ ಕಮಿಷನ್ ಪಡೆಯುತ್ತಿದ್ದುದನ್ನು ಸಾಬೀತುಪಡಿಸಿರುವ ಶಾಸಕ ಮುನಿರತ್ನ ಒಲೆಯರಿಗೆ ಅವಮಾನವಾಗುವ ರೀತಿಯಲ್ಲಿ ಗುತ್ತಿಗೆದಾರನನ್ನು ಬೈದಿರುವುದಲ್ಲದೆ ಜಾತಿ ನಿಂದನೆ ಮಾಡಿರುವುದರಿಂದ ಅಟ್ರಾಸಿಟಿ ಕೇಸು ದಾಖಲಿಸಿ ಜೈಲಿನಿಂದ ಹೊರಗೆ ಬರಲು ಅವಕಾಶ ನೀಡಬಾರದು.

ಒಕ್ಕಲಿಗ ಜನಾಂಗಕ್ಕೆ ಸೇರಿದ ಗುತ್ತಿಗೆದಾರನಿಗೆ ಮೂವತ್ತು ಪರ್ಸೆಂಟ್ ಲಂಚ ನೀಡುವಂತೆ ಬೆದರಿಸಿ ಕೊಲೆ ಮಾಡುವುದಾಗಿ ಧಮ್ಕಿ ಹಾಕಿರುವುದು ಯಾವ ನ್ಯಾಯ ?ಇಂತಹ ಶಾಸಕನನ್ನು ಬಿಜೆಪಿ ಯಿಂದ ಉಚ್ಚಾಟಿಸಬೇಕೆಂದು ಜಯಣ್ಣ ಮೊಗಲಹಳ್ಳಿ ಆಗ್ರಹಿಸಿದ್ದಾರೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!