Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟು ಪರಿಸರವನ್ನು ಜೋಪಾನ ಮಾಡಿ : ದಿನೇಶ್ ಪೂಜಾರಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 20 : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ತುರುವನೂರು ವಲಯದ ಚಿಪ್ಪಿನಕೆರೆ ಕಾರ್ಯಕ್ಷೇತ್ರದಲ್ಲಿ ರೇವಣ್ಣನವರ ಜಮೀನಿನಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ಮಾತನಾಡುತ್ತ ಗಿಡ-ಮರಗಳನ್ನು ನಾಶಪಡಿಸುವುದರಿಂದ ಪರಿಸರ ನಾಶವಾಗುವುದಲ್ಲದೆ ಸಕಲ ಜೀವರಾಶಿಗಳು ತೊಂದರೆ ಅನುಭವಿಸುವಂತಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟು ಪರಿಸರವನ್ನು ಜೋಪಾನ ಮಾಡಿ ದೊಡ್ಡ ಮರವನ್ನಾಗಿ ಬೆಳೆಸಿದಾಗ ಉಸಿರಾಟಕ್ಕೆ ಶುದ್ದವಾದ ಗಾಳಿ ದೊರಕುತ್ತದೆ ಎಂದು ಹೇಳಿದರು.

ಚಿಕ್ಕಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರೀಶ್, ಅಭಿವೃದ್ದಿ ಅಧಿಕಾರಿ ಚೈತ್ರ, ತಾಲ್ಲೂಕು ಯೋಜನಾಧಿಕಾರಿ ಬಿ.ಅಶೋಕ್, ಅಜ್ಜಪ್ಪ, ಪ್ರಕಾಶ್, ಮಧು

ಕೃಷಿ ಮೇಲ್ವಿಚಾರಕಿ ಅನಿತಾ, ಒಕ್ಕೂಟದ ಪದಾಧಿಕಾರಿಗಳು, ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರುಗಳು ಸಾಮಾಜಿಕ ಅರಣ್ಯೀಕರಣದಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

PM Modi: ಅಮೆರಿಕಾ ತಲುಪಿದ ಪ್ರಧಾನಿ ಮೋದಿ : ಫಿಲಡೆಲ್ಫಿಯಾ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ

ಸುದ್ದಿಒನ್ | ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಅಮೆರಿಕ ಪ್ರವಾಸ ವರ್ಣರಂಜಿತವಾಗಿ ಆರಂಭವಾಗಿದೆ. ಐತಿಹಾಸಿಕ ನಗರವಾದ ಫಿಲಡೆಲ್ಫಿಯಾ ವಿಮಾನ ನಿಲ್ದಾಣದಲ್ಲಿ ಮೋದಿ ಅವರಿಗೆ ಆತ್ಮೀಯ ಸ್ವಾಗತ ದೊರೆಯಿತು. ಕ್ವಾಡ್ ಸಮಾವೇಶದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಭಾನುವಾರ

ಎಸ್ಐಟಿಗೆ ಮುನಿರತ್ನ ಕೇಸ್ : ಒಕ್ಕಲಿಗರ ಸಮುದಾಯಕ್ಕೆ ಮಣಿದ ರಾಜ್ಯ ಸರ್ಕಾರ..!

ಬೆಂಗಳೂರು: ಆರ್ ಆರ್ ನಗರದ ಶಾಸಕ ಮುನಿರತ್ನ ಜಾತಿ ನಿಂದನೆ ಹಾಗೂ ವಂಚನೆ ಕೇಸಲ್ಲಿ ಜಾಮೀನು ಪಡೆದಿದ್ದರು. ಆದರೆ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಅರೆಸ್ಟ್ ಆದಂತ ಮುನಿರತ್ನ ವಿರುದ್ಧ ಕೆಲವು ಗಂಭೀರ ಆರೋಪಗಳು ಕೇಳಿ

ಬೆಂಗಳೂರಿನಲ್ಲಿ ಮಹಿಳೆಯ ಭೀಕರ ಕೊಲೆ : 32 ತುಂಡುಗಳಾಗಿ ಕತ್ತರಿಸಿದ್ದ ಮೃತದೇಹ ರೆಫ್ರಿಜರೇಟರ್‌ನಲ್ಲಿ ಪತ್ತೆ…!

ಬೆಂಗಳೂರು : ನಗರದಲ್ಲಿ ಬೆಚ್ಚಿ ಬೀಳಿಸುವಂತಹ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. 29 ವರ್ಷದ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು ಆಕೆಯ ದೇಹವನ್ನು 32 ತುಂಡುಗಳಾಗಿ ಕತ್ತರಿಸಿ ರೆಫ್ರಿಜರೇಟರ್‌ನಲ್ಲಿ ಬಚ್ಚಿಡಲಾಗಿದೆ. 15 ದಿನಗಳ ಹಿಂದೆ ಈ

error: Content is protected !!