Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನವೋದಯ ಶಾಲೆ ಪ್ರವೇಶಕ್ಕೆ ಅಕ್ಟೋಬರ್ 07 ವರೆಗೆ ಕಾಲಾವಕಾಶ

Facebook
Twitter
Telegram
WhatsApp

ಚಿತ್ರದುರ್ಗ .ಸೆ.24: ಹಿರಿಯೂರು ತಾಲ್ಲೂಕು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 6ನೇ ತರಗತಿಯ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ಅ.07 ವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಉಚಿತವಾಗಿ ನವೋದಯ ವಿದ್ಯಾಲಯ ಸಮಿತಿಯ ವೆಬ್ ಸೈಟ್  https://cbseitms.rcil.gov.in/nvs/Index/Registration ಮೂಲಕ ಸಲ್ಲಿಸಬಹದು ಎಂದು ಪ್ರಾಂಶುಪಾಲ ಡೇನಿಯಲ್ ರತನ್‌ಕುಮಾರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನನ್ನ ಬಳಿ ಇರುವ ದಾಖಲೆ ಕೊಟ್ಟರೆ ಇನ್ನು 6-7 ಸಚಿವರು ರಾಜೀನಾಮೆ ಕೊಡಬೇಕಾಗುತ್ತದೆ : ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ

  ಬೆಂಗಳೂರು: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಕರೆದಿದ್ದರು. ವಿಚಾರಣೆಗೆ ಹಾಜರಾಗಿ ಬಂದ ಮರುದಿನವೇ ಸುದ್ದಿಗೋಷ್ಟಿ ನಡೆಸಿರುವ ಕುಮಾರಸ್ವಾಮಿ ಅವರು, ಕಾಂಗ್ರೆಸ್ ಮೇಲೆ ಕಿಡಿಕಾರಿದ್ದಾರೆ. ವಿಚಾರಣೆ ಮಾಡುವುದಕ್ಕೆ

ನಿರ್ಮಲಾ ಸೀತರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರು ಕೋರ್ಟ್ ಆದೇಶ : ಕಾರಣವೇನು ಗೊತ್ತಾ..?

  ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ವಿರುದ್ಧ ಎಫ್ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಲಯಕ್ಕೆ ನಿರ್ಮಲಾ ಸೀತರಾಮನ್ ವಿರುದ್ಧ ದೂರು ಸಲ್ಲಿಕೆಯಾದ ಹಿನ್ನೆಲೆ ಎಫ್ಐಆರ್ ದಾಖಲಿಸಲು ಸೂಚನೆ

ಮೈಸೂರು ದಸರಾ 2024 ವೇಳಾಪಟ್ಟಿ ಬಿಡುಗಡೆ : ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ..?

  ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಅಂಬಾರಿ ಮೇಲೆ ನಾಡ ಅಧಿದೇವತೆಯನ್ನು ಕಣ್ತುಂಬಿಕೊಳ್ಳಲು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಅದ್ದೂರಿ ಆಚರಣೆಗಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಬರದ ಸಿದ್ಧತೆ ಮಾಡಿಕೊಂಡಿದೆ. ದಸರಾ

error: Content is protected !!