Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮನೆ ಮೇಲೆ ಬಿತ್ತು ಹೈವೋಲ್ಟೇಜ್ ವೈಯರ್ : ಒಬ್ಬರು ಸಾವು, ಮೂವರು ಗಂಭೀರ..!

Facebook
Twitter
Telegram
WhatsApp

ವಿಧಿ ಎಲ್ಲಿ ಅಡಗಿರುತ್ತೆ ಅಂತ ಯಾರಿಗೂ ಗೊತ್ತಾಗಲ್ಲ. ಆಯಸ್ಸು ಮುಗಿದ ಮೇಲೆ ಎಲ್ರೂ ಏನು ಕಾರಣವನ್ನೇ ಹೇಳದೆ ಹೋಗಲೇಬೇಕು. ಸಾವಿಗೆ ಎಲ್ಲವೂ ಕಾರಣ ಅಷ್ಟೇ. ಜಾರ್ಖಂಡ್ ನಲ್ಲಿ ನಡೆದಿದ್ದು, ಇಂಥ ಹೃದಯ ವಿದ್ರಾವಕ ಘಟನೆಯೇ.

ಧನ ಬಾದ್ ನಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಮಲಗಿದ್ದ ವೇಳೆ ಸೋಹೆಲ್ ಅನ್ಸಾರಿ ಎಂಬುವವರ ಮನೆ ಮೇಲೆ 11 ಸಾವಿರ ಇರುವ ಹೈ ವೋಲ್ಟೇಜ್ ವೈಯರ್ ಬಿದ್ದಿದೆ.‌ ಪರಿಣಾಮ ಸೋಹೆಲ್ ಅನ್ಸಾರಿ ಮೃತಪಟ್ಟಿದ್ದಾರೆ. ಅವರ ತಾಯಿ ಹಾಗೂ ಇಬ್ಬರು ಸಹೋದರರಿಗೆ ಗಂಭೀರ ಗಾಯವಾಗಿದೆ.

ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನಹ ಸೋಹೆಲ್ ಅನ್ಸಾರಿಯ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೈವೋಲ್ಟೇಜ್ ವೈಯರನ್ನು ಸಾಕಷ್ಟು ಮನೆಗಳ ಮೇಲ್ಭಾಗದಲ್ಲಿ ಹಾಕಲಾಗಿದೆ. ಇಂಥ ದುರ್ಘಟನೆಗೆ ವಿದ್ಯುತ್ ಇಲಾಖೆಯೇ ಕಾರಣ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!