ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.28 : ಸುಖಾಯು ಆಯುರ್ವೇದ ಕ್ಲಿನಿಕ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಹಾಗೂ ಉಚಿತ ಆರೋಗ್ಯ ಸಲಹಾ ಶಿಬಿರವನ್ನು ನಗರದ ಸಾದಿಕ್ ನಗರದ ನಿವಾಸಿಗಳಿಗೆ ನಾಳೆ (ಸೆಪ್ಟೆಂಬರ್. 29 ರ ಭಾನುವಾರ) ಆಯೋಜಿಸಲಾಗಿದೆ ಎಂದು ಡಾ. ವೀರೇಶ್. ಬಿ.ಎನ್. ತಿಳಿಸಿದ್ದಾರೆ.
ಎಲ್ಲಾ ರೀತಿಯ ಕಾಯಿಲೆಗಳನ್ನು ಪರೀಕ್ಷಿಸಿ ಸಮಾಲೋಚಿಸಿ, ಚಿಕಿತ್ಸಾ ವಿಧಾನ ಪರಿಹಾರ ಕ್ರಮ ಮತ್ತು ಆಹಾರ ಪಕ್ಷದ ಬಗ್ಗೆ ಸಲಹೆ ಕೊಡಲಾಗುವುದು. ಬಿ.ಪಿ. ಹಾಗೂ ರಕ್ತ ಪರೀಕ್ಷೆ ಮಾಡಲಾಗುವುದು.
ಸಮಯ: ಬೆಳಿಗ್ಗೆ 10-00 ರಿಂದ 1-00 ರವರೆಗೆ
ಸ್ಥಳ : 10 ನೇ ಕ್ರಾಸ್, ಐ.ಯು.ಡಿ.ಪಿ. ಲೇಔಟ್, ಚಿತ್ರದುರ್ಗ, Mob: 9481504688 ಇವರನ್ನು ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











