Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಹಿಷಾ ಮಂಡೋಲೋತ್ಸವಕ್ಕೆ ಸರ್ಕಾರ ಅನುಮತಿ ನೀಡುತ್ತಾ..? ಸಚಿವ ಮಹದೇವಪ್ಪ ಹೇಳಿದ್ದೇನು..?

Facebook
Twitter
Telegram
WhatsApp

 

ಮೈಸೂರು: ದಸರಾ ಸಂಭ್ರಮ ಶುರುವಾದಾಗ ಮಹಿಷಾ ಮಂಡಲೋತ್ಸವದ ವಿಚಾರ ಚರ್ಚೆಗೆ ಬರುತ್ತದೆ. ಇದೀಗ ಮಹಿಷಾ ಮಂಡೋಲೋತ್ಸವದ ಬಗ್ಗೆ ಸಚಿವ ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಇದು ಜನರ ದಸರಾ ಆಗಬೇಕು ಎಂಬ ಸೂಚನೆಯನ್ನು ಮುಖ್ಯಮಂತ್ರಿ ಕೊಟ್ಟಿದ್ದಾರೆ. ಅದಕ್ಕೆ ಪೂರಕವಾಗಿ ಎಲ್ಲರವೂ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಮಹಿಳಾ ಮಂಡಲೋತ್ಸವ ಆಚರಣೆಗೆ ಸರ್ಕಾರ ಅನುಮತಿ ಕೊಟ್ಟಿದ್ಯಾ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಪ್ರಿಯಾಂಬಲ್ ಓದಬೇಕು ಎಂದು ಕಡ್ಡಾಯ ಮಾಡಲಾಗಿದೆ. ಹೀಗಾಗಿ ನೀವೂ ಪ್ರಿಯಾಂಬಲ್ ಓದಿದರೆ ಅರ್ಥವಾಗುತ್ತದೆ. ಸಿಂಧು ನದಿ ನಾಗರೀಜತೆ ಬರುವುದಕ್ಕೂ ಮೊದಲೇ ಅಲ್ಲೆಲ್ಲಾ ಭಾರತದ ಮೂಲ ನಿವಾಸಿಗಳು ವಾಸ ಮಾಡುತ್ತಿದ್ದರು. ಅವರು ಕಲ್ಲು, ಮರ, ಗಾಳಿ, ನೀರು, ಪ್ರಕೃತಿ ಇದನ್ನೇ ಪೂಜೆ ಮಾಡ್ತಾ ಇದ್ರು, ಇದನ್ನೇ ಆರಾಧಿಸುತ್ತಿದ್ದರು. ಅದು ಸರಿಯೇ. ಆದರೆ ಅವರು ಮಾಡಿ ಅಂತಾನೂ ಹೇಳಲ್ಲ,‌ಮಾಡಬೇಡಿ ಅಂತಾನು ಹೇಳಲ್ಲ. ಅದನ್ನ ನಾವೇಗೆ ಹೇಳುವುದಕ್ಕೆ ಆಗುತ್ತೆ. ಸಂವಿಧಾನದಲ್ಲಿಯೇ ಎಲ್ಲರಿಗೂ ಹಕ್ಕಿದೆ. ಲಾ ಅಂಡ್ ಆರ್ಡರ್ ಆಗಬಾರದು. ಬೇರೆಯವರಿಗೆ ತೊಂದರೆಯಾಗಬಾರದು. ಧಾರ್ಮಿಕ ಆಚಾರ ವಿಚಾರಗಳನ್ನು ಮಾಡುವುದಕ್ಕೆ ಅವರಿಗೆ ಮುಕ್ತವಿದೆ. ಉಪಾಸನೆ ಸ್ವಾತಂತ್ರ್ಯ ಇದೆಯಲ್ಲ. ಆ ನೆಪದಲ್ಲಿ ಸಾರ್ವಜನಿಕರಿಗೆ, ಕಾನೂನಿಗೆ ಭಂಗವಾದರೆ ಕಾನೂನು ಸುಮ್ಮನೆ ಇರಲ್ಲ.

ಚಾಮುಂಡಿ‌ ಬೆಟ್ಟಕ್ಕೋಗಿ ಮಹಿಷಾಸುರನಿಗೆ ಪುಷ್ಪಾರ್ಚನೆ ಮಾಡಿದರೆ ಅಂದೇ ಚಾಮುಂಡಿ ಚಲೋ ಮಾಡ್ತೇವೆ ಎಂದು ಹೇಳಿರುವ ಬಿಜೆಪಿ ನಾಯಕರ ಪ್ರಶ್ನೆಗೆ ಉತ್ತರಿಸಿದ ಸಚುವ ಮಹದೇವಪ್ಪ ಅವರು, ಯಾರದ್ದೇ ಆಗಲಿ ಮೂಲಭೂತ ಹಕ್ಕನ್ನು ಕೊಡುವುದಿಲ್ಲ ಅಂತ ನಿರಾಕರಣೆ ಮಾಡುವುದಕ್ಕೆ ಅವರಿಗೆ ಯಾವ ಹಕ್ಕು ಕೊಟ್ಟಿದ್ದಾರೆ ಸಂವಿಧಾನದಲ್ಲಿ. ಅಥವಾ ನನಗೆ ಯಾವ ಹಕ್ಕು ಕೊಟ್ಟಿದ್ದಾರೆ. ಹಕ್ಕುಗಳು ಎಲ್ಲರಿಗೂ ಸಮಾನವಾಗಿವೆ. ಹೀಗಾಗಿ ಯಾರನ್ನು ಪ್ರಶ್ನೆ ಮಾಡುವಂತೆ ಇಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು: ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ

ಮೈಸೂರು ಸೆ 28 : ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು.   ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ

ಈ ಬಾರಿಯ ಬಿಗ್ ಬಾಸ್ ಗೆ ಹೋಗ್ತಿದ್ದಾರೆ ಈ ಸ್ಟಾರ್ ಗಳು : ಕನ್ಫರ್ಮ್ ಸುದ್ದಿ ಇದು..!

ಬೆಂಗಳೂರು : ಬಿಗ್ ಬಾಸ್ ಕನ್ನಡ‌ ಸೀಸನ್ 11ಗೆ ಕ್ಷಣಗಣನೆ ಶುರುವಾಗಿದೆ. ಬಿಗ್ ಬಾಸ್ ಮನೆಯೊಳಗೆ ಹೋಗೋದು ಯಾರು ಎಂಬ ಕುತೂಹಲ ಇಡೀ ಕರ್ನಾಟಕದ ಜನತೆಗೆ ಇದೆ. ಇಂದು ಸಂಜೆ ಅದಕ್ಕೆ ಕೊಂಚ ತೆರೆ

ಅಜೀಂ ಪ್ರೇಮ್‍ಜಿ ಫೌಂಡೇಶನ್ ಕಾರ್ಯ ಪ್ರಪಂಚಕ್ಕೆ ಮಾದರಿ: ಕೆ.ರಾಜಶೇಖರ ಹಿಟ್ನಾಳ

  ಸುದ್ದಿಒನ್, ಕೊಪ್ಪಳ, ಸೆಪ್ಟೆಂಬರ್. 28 : ಅಜೀಂ ಪ್ರೇಮ್‍ಜಿ ಫೌಂಡೇಶನ ಮಾಡುತ್ತಿರುವ ಸೇವಾ ಕಾರ್ಯವು ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಲೋಕಸಭಾ ಸದಸ್ಯರಾದ ಕೆ.ರಾಜಶೇಖರ ಹಿಟ್ನಾಳ ಹೇಳಿದರು. ಅವರು ನಗರದ ಸಿ.ಪಿ.ಎಸ್.ಶಾಲೆಯಲ್ಲಿ ಅಜೀಂ ಪ್ರೇಮ್‍ಜಿ

error: Content is protected !!