Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೆ.ಎಂ.ಐ.ಟಿ.ಕಾಲೇಜು ಬಳಿ ಸ್ಕೈವಾಕ್ ಅಳವಡಿಸುವಂತೆ ಪ್ರಜಾ ಕಲ್ಯಾಣ ಸಮಿತಿ ಒತ್ತಾಯ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 01 : ಜೆ.ಎಂ.ಐ.ಟಿ.ಕಾಲೇಜು ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೈವಾಕ್ ಅಳವಡಿಸುವಂತೆ ಪ್ರಜಾ ಕಲ್ಯಾಣ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಹಾಯಕರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಜೆ.ಎಂ.ಐ.ಟಿ. ಕಾಲೇಜು ಎದುರು ರಾಷ್ಟ್ರೀಯ ಹೆದ್ದಾರಿಯಿರುವುದರಿಂದ ದಿನದ 24 ಗಂಟೆಯೂ ಲಾರಿ, ಬಸ್, ಕಾರು, ಆಟೋ, ದ್ವಿಚಕ್ರವಾಹನಗಳು ಸಂಚರಿಸುತ್ತಿರುತ್ತವೆ. ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಸಾರ್ವಜನಿಕರು, ಲಗೇಜ್ ಆಟೋಗಳ ದಟ್ಟಣೆಯಿರುವುದರಿಂದ ಅನೇಕ ಅಪಘಾತಗಳು ಸಂಭವಿಸಿ ಸಾವು-ನೋವುಂಗಳುಂಟಾಗಿದೆ. ಹಾಗಾಗಿ ಶೀಘ್ರವೇ ಇಲ್ಲಿ ಸ್ಕೈವಾಕ್ ಅಳವಡಿಸಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸುವಂತೆ ಪ್ರಜಾ ಕಲ್ಯಾಣ ಸಮಿತಿ ಕಾರ್ಯಕರ್ತರು ಒತ್ತಾಯಿಸಿದರು.

ಪ್ರಜಾ ಕಲ್ಯಾಣ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಹರೀಶ್ ಟಿ.ಎನ್. ರಾಜ್ಯ ಸಂಘಟನಾ ಕಾರ್ಯದರ್ಶಿ ಪೂಜಾರಿ ಕರಿಯಪ್ಪ, ಕಾರ್ಯಾಧ್ಯಕ್ಷ ಶ್ರೀನಿವಾಸ್‍ಬಾಬು, ಸುಶೀಲಮ್ಮ

ವಿಜಯಲಕ್ಷ್ಮಿ ಎನ್.ಎ. ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುಕನ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರತ್ನಮ್ಮ ಈ ಸಂದರ್ಭದಲ್ಲಿದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

Acidity : ಅಸಿಡಿಟಿಯಿಂದ ಬಳಲುತ್ತಿದ್ದೀರಾ ? ಇದನ್ನು ದಿನಕ್ಕೆ ಎರಡು ಬಾರಿ ಮಾಡಿ..!

  ಸುದ್ದಿಒನ್ : ಕೆಲವರು ಸ್ವಲ್ಪ ತಿಂದ ನಂತರ ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಾರೆ. ಇದು ದೇಹದ ಅಸ್ವಸ್ಥತೆ ಮತ್ತು ಎದೆಯುರಿ ಉಂಟುಮಾಡುತ್ತದೆ. ಈ ಹಠಾತ್ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಕೆಳಗಿನ ಮನೆಮದ್ದುಗಳನ್ನು ಪ್ರಯತ್ನಿಸಿ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ, ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-5,2024 ಸೂರ್ಯೋದಯ: 06:10, ಸೂರ್ಯಾಸ್ತ : 05:58 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ ಶರದ

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

error: Content is protected !!