Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

FDA ಮಾಯಣ್ಣರ ಮನೆ ಮೇಲೆ ಎಸಿಬಿ ದಾಳಿ, ಭಾರೀ ಪ್ರಮಾಣ ಚಿನ್ನಾಭರಣ ವಶ..!

Facebook
Twitter
Telegram
WhatsApp

 

ಬೆಂಗಳೂರು: ಇಂದು ಬೆಳ್ಳಂ ಬೆಳಗ್ಗೆಯೇ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 15 ಅಧಿಕಾರಿಗಳ ವಿರುದ್ಧ 68 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರು ನಗರದಲ್ಲೇ ಏಳು ಕಡೆ ದಾಳಿ ನಡೆದಿದೆ.‌ ಸರ್ಕಾರಿ ಅಧಿಕಾರಿಗಳು ಹೆಚ್ಚು ಆಸ್ತಿ‌ ಮಾಡಿದ್ದಾರೆಂಬ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ.

ಬಿಬಿಎಂಪಿ ರಸ್ತೆ ಸೌಕರ್ಯ ಮತ್ತು ಮೂಲ ಸೌಕರ್ಯ ಎಫ್‌ಡಿಎ ಮಾಯಣ್ಣ ಮನೆ ಮೇಲೆ ದಾಳಿ ನಡೆದಿದೆ. ಕತ್ರಿಗುಪ್ಪೆ ನಿವಾಸದ ಮೇಲೆ ದಾಳಿ ಮಾಡಿ, ಪರಿಶೀಲನೆ‌ ನಡೆಸಿದ್ದಾರೆ. ನಂದಿನಿ ಲೇಔಟ್ ನಲ್ಲಿರುವ ಮಾಯಣ್ಣ ಆಪ್ತೆ ಉಮಾದೇವಿ ಅವರ ಮನೆ ಮೇಲೂ ದಾಳಿ ನಡೆದಿದೆ.

ಎಸಿಪಿ ಡಿವೈಎಸ್ಪಿ ರವಿಶಂಕರ್, ಇನ್ಸ್ಪೆಕ್ಟರ್ ಮಂಜುನಾಥ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಮಾಯಣ್ಣ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ನಗದು ದೊರೆತಿದೆ. ಇವುಗಳ‌ ಮೌಲ್ಯಮಾಪನ ಮಾಡಲು ಅಧಿಕಾರಿಗಳು ಅಕ್ಕಸಾಲಿಗರನ್ನು ಕರೆಸಿದ್ದಾರೆ. ಮಾಯಣ್ಣ ಕಳೆದ ಏಳು ವರ್ಷದಿಂದ ಬಿಬಿಎಂಪಿಯಲ್ಲಿ ರಸ್ತೆ ಅಭಿವೃದ್ಧಿ ಮೂಲ ಸೌಕರ್ಯ ವಿಭಾಗದಲ್ಲಿ ಎಫ್‌ಡಿಎ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ನಿಖಿಲ್ ಫಸ್ಟ್ ರಿಯಾಕ್ಷನ್ : ಅಜ್ಜ, ಅಜ್ಜಿ ಬಗ್ಗೆ ಮನವಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಸುದ್ದಿ ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ. ದೇಶದಾದ್ಯಂತೆ ಸದ್ದು ಮಾಡುತ್ತಿದೆ. ನಟಿ ಮಣಿಯರು ಕೂಡ ಇದಕ್ಕೆ ಆಕ್ರೋಶಿತರಾಗಿ ಮಾತನಾಡುತ್ತಿದ್ದಾರೆ. ಇದೀಗ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮೊ

ಧಾರಾಕಾರ ಮಳೆಗೆ ಕೋಲಾರದಲ್ಲಿ ಎರಡೂವರೆ ಎಕರೆ ಬಾಳೆ ನಾಶ..!

ಕೋಲಾರ: ಮಳೆಯನ್ನು ಕಂಡು ರೈತ ಅದೆಷ್ಟೋ ವರ್ಷಗಳು ಆಗಿತ್ತೇನೋ ಎಂಬ ಭಾವನೆ ಈ ಬಾರಿಯ ಬಿಸಿಲು ನೋಡಿ ಮೂಡಿತ್ತು. ಆದರೆ ವರುಣರಾಯ ಕೃಪೆ ಏನೋ ತೋರಿದ್ದಾನೆ. ನಿನ್ನೆಯಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇನ್ಮುಂದೆ ಉತ್ತಮ ಮಳೆಯಾಗುವ

30 ವರ್ಷದ ಹಳೇ ಕಥೆ ಹೇಳಿದ ಶಿವರಾಮೇಗೌಡ : ಇಂಗ್ಲೆಂಡ್ ನಲ್ಲೂ ತಗಲಾಕಿಕೊಂಡಿದ್ರಂತೆ ರೇವಣ್ಣ..!

ಮಂಡ್ಯ: ಅಬ್ಬಬ್ಬಾ.. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿಚಾರಗಳು ದಿನೇ‌ ದಿನೇ ಒಂದೊಂದು ವಿಚಾರಗಳು ಬೆಳಕಿಗೆ ಬರುತ್ತಿವೆ. ಕಳೆದ ಮೂವತ್ತು ವರ್ಷಗಳ ಹಿಂದೆಯೂ ಇಂಥದ್ದೊಂದು ಘಟನೆ ಅದರಲ್ಲೂ ಇಂಗ್ಲೆಂಡ್ ನಲ್ಲಿ‌ ನಡೆದಿತ್ತಂತೆ. ಈ

error: Content is protected !!