Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಡಿಸಿಸಿ ಬ್ಯಾಂಕ್ ನಿಂದ 17 ಲಕ್ಷ ಶಿಕ್ಷಣ ನಿಧಿಗೆ ದೇಣಿಗೆ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿತ್ರದುರ್ಗ ಇದರ ದಿನಾಂಕ:05-10-2024 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಸನ್ಮಾನ್ಯ ಡಿ. ಸುಧಾಕರ್, ಮಾನ್ಯ ಸಚಿವರು, ಯೋಜನಾ ಮತ್ತು ಸಾಂಖ್ಯಿಕ ಇಲಾಖೆ, ಕರ್ನಾಟಕ ಸರ್ಕಾರ, ವಿಧಾನ ಸೌಧ, ಬೆಂಗಳೂರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಇಲ್ಯಾಸ್ ಉಲ್ಲಾ ಷರೀಪ್ ರವರು ತಮ್ಮ ಬ್ಯಾಂಕಿನ 2023-24ನೇ ಸಾಲಿನ ಲಾಭದಲ್ಲಿ 2% ಸಹಕಾರ ಶಿಕ್ಷಣ ನಿಧಿ ರೂ.17,75,905-63 ಗಳನ್ನು ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ನಿ., ಚಿತ್ರದುರ್ಗ ಇದರ ಜಿಲ್ಲಾ ಸಹಕಾರ ಶಿಕ್ಷಕರಾದ ಶ್ರೀ ನಾಗರಾಜ ಪಾಟೀಲ್ ರವರಿಗೆ ನೀಡಿದರು.

 

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ಹೆಚ್.ಬಿ.ಮಂಜುನಾಥ್, ಡಿಸಿಸಿ ಬ್ಯಾಂಕಿನ ನಿರ್ದೇಶಕರುಗಳಾದ ಶ್ರೀ ಹೆಚ್.ಎಂ.ದ್ಯಾಮಣ್ಣ ಕೋಗುಂಡೆ, ಶ್ರೀ ಎಸ್.ಆರ್.ಗಿರೀಶ್, ಶ್ರೀ ಹೆಚ್.ಟಿ.ನಾಗರೆಡ್ಡಿ, ಶ್ರೀ ಟಿ.ಮಹಾಂತೇಶ್, ಶ್ರೀ ಕೆ.ಜಗ್ಗಣ್ಣ, ಶ್ರೀ ಓ.ಮಂಜುನಾಥ್ ಹಾಗೂ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ದಿಲೀಪ್ ಕುಮಾರ್ ಆರ್. ಎಸ್. ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...